ಮೈಸೂರು: ನ್ಯೂ ಇಯರ್‌ ದಿನ ಪೆಟ್ರೋಲ್‌ಗಾಗಿ ಫೈಟ್‌..!

ಮೈಸೂರು: ನ್ಯೂ ಇಯರ್‌ ದಿನ ಪೆಟ್ರೋಲ್‌ಗಾಗಿ ಫೈಟ್‌..!

Suvarna News   | Asianet News
Published : Jan 01, 2020, 02:03 PM ISTUpdated : Jan 01, 2020, 02:54 PM IST

ಹೊಸ ವರ್ಷ ಆಚರಿಸಲು ಹುರುಪಿನಲ್ಲಿ ಹೊರಟವರು ಪೆಟ್ರೋಲ್ ಬಂಕ್‌ನಲ್ಲಿದ್ದ ಕ್ಯೂ ನೋಡಿ ಸುಸ್ತಾಗಿದ್ದಾರೆ. ಪೆಟ್ರೋಲ್‌ ತುಂಬಿಸಿಕೊಂಡು ಇನ್ನೇನು ಸುತ್ತಾಡಿ ಬರಬೇಕೆಂದು ಕೊಂಡಿದ್ದ ಜನರು ಪೆಟ್ರೋಲ್‌ ಬಂಕ್‌ಬಲ್ಲಿಯೇ ಜಗಳ ಮಾಡಿದ್ದಾರೆ.

 

ಮೈಸೂರು(ಜ.01): ಹೊಸ ವರ್ಷ ಆಚರಿಸಲು ಹುರುಪಿನಲ್ಲಿ ಹೊರಟವರು ಪೆಟ್ರೋಲ್ ಬಂಕ್‌ನಲ್ಲಿದ್ದ ಕ್ಯೂ ನೋಡಿ ಸುಸ್ತಾಗಿದ್ದಾರೆ. ಪೆಟ್ರೋಲ್‌ ತುಂಬಿಸಿಕೊಂಡು ಇನ್ನೇನು ಸುತ್ತಾಡಿ ಬರಬೇಕೆಂದುಕೊಂಡಿದ್ದ ಜನರು ಪೆಟ್ರೋಲ್‌ ಬಂಕ್‌ಬಲ್ಲಿಯೇ ಜಗಳ ಮಾಡಿದ್ದಾರೆ.

ಹೊಸ ವರ್ಷದ ಸಂಭ್ರಮಾಚರಣೆ ಹಿನ್ನಲೆ ಮೈಸೂರಿನಲ್ಲಿ ಮಧ್ಯರಾತ್ರಿ ಪೆಟ್ರೋಲ್ ಬಂಕ್‌ನಲ್ಲಿ ಗಲಾಟೆಯಾಗಿದೆ. ಮೈಸೂರಿನ ಮೆಟ್ರೋಪೋಲ್ ಬಳಿಯ ಹೆಚ್‌.ಪಿ. ಪೆಟ್ರೋಲ್ ಬಂಕ್ ಬಳಿ ಕ್ಯೂ ನಿಂತಿದ್ದು, ಪೆಟ್ರೋಲ್‌ಗಾಗಿ ವಾಹನ ಸವಾರರು, ಯುವಕರಿಂದ ಗಲಾಟೆ ನಡೆದಿದೆ.

ಹೊಸ ವರ್ಷದ ಎಫೆಕ್ಟ್, ಬೆತ್ತಲೆಯಾಗಿ ಕುಣಿದ ಭೂಪ: ವಾಯು ವಿಹಾರಿಗಳಿಗೆ ಶಾಕ್!

ಈ ವೇಳೆ ಕುಡಿತ ಮತ್ತಿನಲ್ಲಿ ವ್ಯಕ್ತಿ ಬೈಕ್ ಗಳ ಮೇಲೆ ಕಾರು ನುಗ್ಗಿಸಿದ್ದಾನೆ. ಎರಡು ದ್ವಿಚಕ್ರ ವಾಹನಗಳು ಜಖಂ ಆಗಿದ್ದು, ಕಾರು ಚಾಲಕನನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಆಗಮಿಸಿದ ದೇವರಾಜ ಠಾಣೆ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ದೇವರಾಜ ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
ನಡೆದಿದೆ.

ಗರ್ಭಿಣಿಯರ ತುತ್ತಿಗೂ ಕುತ್ತು, ಅಕ್ಕಿ ಕದಿಯುವ ಅಧಿಕಾರಿಗಳ ಗೋಲ್ಮಾಲ್

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ