ಮೈಸೂರು: ನ್ಯೂ ಇಯರ್‌ ದಿನ ಪೆಟ್ರೋಲ್‌ಗಾಗಿ ಫೈಟ್‌..!

ಮೈಸೂರು: ನ್ಯೂ ಇಯರ್‌ ದಿನ ಪೆಟ್ರೋಲ್‌ಗಾಗಿ ಫೈಟ್‌..!

Suvarna News   | Asianet News
Published : Jan 01, 2020, 02:03 PM ISTUpdated : Jan 01, 2020, 02:54 PM IST

ಹೊಸ ವರ್ಷ ಆಚರಿಸಲು ಹುರುಪಿನಲ್ಲಿ ಹೊರಟವರು ಪೆಟ್ರೋಲ್ ಬಂಕ್‌ನಲ್ಲಿದ್ದ ಕ್ಯೂ ನೋಡಿ ಸುಸ್ತಾಗಿದ್ದಾರೆ. ಪೆಟ್ರೋಲ್‌ ತುಂಬಿಸಿಕೊಂಡು ಇನ್ನೇನು ಸುತ್ತಾಡಿ ಬರಬೇಕೆಂದು ಕೊಂಡಿದ್ದ ಜನರು ಪೆಟ್ರೋಲ್‌ ಬಂಕ್‌ಬಲ್ಲಿಯೇ ಜಗಳ ಮಾಡಿದ್ದಾರೆ.

 

ಮೈಸೂರು(ಜ.01): ಹೊಸ ವರ್ಷ ಆಚರಿಸಲು ಹುರುಪಿನಲ್ಲಿ ಹೊರಟವರು ಪೆಟ್ರೋಲ್ ಬಂಕ್‌ನಲ್ಲಿದ್ದ ಕ್ಯೂ ನೋಡಿ ಸುಸ್ತಾಗಿದ್ದಾರೆ. ಪೆಟ್ರೋಲ್‌ ತುಂಬಿಸಿಕೊಂಡು ಇನ್ನೇನು ಸುತ್ತಾಡಿ ಬರಬೇಕೆಂದುಕೊಂಡಿದ್ದ ಜನರು ಪೆಟ್ರೋಲ್‌ ಬಂಕ್‌ಬಲ್ಲಿಯೇ ಜಗಳ ಮಾಡಿದ್ದಾರೆ.

ಹೊಸ ವರ್ಷದ ಸಂಭ್ರಮಾಚರಣೆ ಹಿನ್ನಲೆ ಮೈಸೂರಿನಲ್ಲಿ ಮಧ್ಯರಾತ್ರಿ ಪೆಟ್ರೋಲ್ ಬಂಕ್‌ನಲ್ಲಿ ಗಲಾಟೆಯಾಗಿದೆ. ಮೈಸೂರಿನ ಮೆಟ್ರೋಪೋಲ್ ಬಳಿಯ ಹೆಚ್‌.ಪಿ. ಪೆಟ್ರೋಲ್ ಬಂಕ್ ಬಳಿ ಕ್ಯೂ ನಿಂತಿದ್ದು, ಪೆಟ್ರೋಲ್‌ಗಾಗಿ ವಾಹನ ಸವಾರರು, ಯುವಕರಿಂದ ಗಲಾಟೆ ನಡೆದಿದೆ.

ಹೊಸ ವರ್ಷದ ಎಫೆಕ್ಟ್, ಬೆತ್ತಲೆಯಾಗಿ ಕುಣಿದ ಭೂಪ: ವಾಯು ವಿಹಾರಿಗಳಿಗೆ ಶಾಕ್!

ಈ ವೇಳೆ ಕುಡಿತ ಮತ್ತಿನಲ್ಲಿ ವ್ಯಕ್ತಿ ಬೈಕ್ ಗಳ ಮೇಲೆ ಕಾರು ನುಗ್ಗಿಸಿದ್ದಾನೆ. ಎರಡು ದ್ವಿಚಕ್ರ ವಾಹನಗಳು ಜಖಂ ಆಗಿದ್ದು, ಕಾರು ಚಾಲಕನನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಆಗಮಿಸಿದ ದೇವರಾಜ ಠಾಣೆ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ದೇವರಾಜ ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
ನಡೆದಿದೆ.

ಗರ್ಭಿಣಿಯರ ತುತ್ತಿಗೂ ಕುತ್ತು, ಅಕ್ಕಿ ಕದಿಯುವ ಅಧಿಕಾರಿಗಳ ಗೋಲ್ಮಾಲ್

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!