ರೇಣುಕಾಚಾರ್ಯಗೆ ದುರ್ಗುಟ್ಟಿದ್ದ ಕೋತಿ ಕೊನೆಗೂ ಅರೆಸ್ಟ್

ರೇಣುಕಾಚಾರ್ಯಗೆ ದುರ್ಗುಟ್ಟಿದ್ದ ಕೋತಿ ಕೊನೆಗೂ ಅರೆಸ್ಟ್

Published : Dec 16, 2020, 09:09 PM IST

ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದ ಕೋತಿ ಕೊನೆ ಅರೆಸ್ಟ್ ಆಗಿದೆ.

ದಾವಣಗೆರೆ, (ಡಿ.16):ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದ ಕೋತಿ ಕೊನೆ ಅರೆಸ್ಟ್ ಆಗಿದೆ.

ಹೌದು..ಕೋತಿಯ ದಾಳಿಯಿಂದ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಪಾರಾಗಿರುವ ಘಟನೆ ಹೊನ್ನಾಳಿ ಪಟ್ಟಣದ ತಾಲೂಕು ಆಸ್ಪತ್ರೆ ಬಳಿ ನಡೆದಿದ್ದು ಕಳೆದ ಒಂದೂವರೆ ತಿಂಗಳಿನಿಂದ ಮಂಗ ಸ್ಥಳೀಯರಿಗೆ ಕಾಟ ಕೊಡುತ್ತಿದ್ದು, ಇದುವರೆಗೂ ಸುಮಾರು 30ಕ್ಕೂ ಹೆಚ್ಚು ಜನರನ್ನು ಕಚ್ಚಿ ಗಾಯಗೊಳಿಸಿದೆ.

ಕೋತಿ ದಾಳಿಯಿಂದ ಶಾಸಕ ರೇಣುಕಾಚಾರ್ಯ ಬಚಾವ್...!

ಈ ಹಿನ್ನೆಲೆಯಲ್ಲಿ ಈ ಮಂಗನ ಕಾಟದಿಂದ ಬೇಸತ್ತಿರುವ ಜನರು ಬಡಿಗೆ ಹಿಡಿದುಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.  ಈ ಮಂಗ ಪೌರಕಾರ್ಮಿಕರ ಮೇಲೂ ದಾಳಿ ಮಾಡಿದ್ದು, ಐವರು ಪೌರಕಾರ್ಮಿಕರಿಗೆ ಕಚ್ಚಿ ಗಾಯಗೊಳಿಸಿದೆ. ಸದ್ಯ ಈ ಮಂಗವನ್ನು ಸೆರೆಹಿಡಿಯಲಾಗಿದೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!