ರೇಣುಕಾಚಾರ್ಯಗೆ ದುರ್ಗುಟ್ಟಿದ್ದ ಕೋತಿ ಕೊನೆಗೂ ಅರೆಸ್ಟ್

ರೇಣುಕಾಚಾರ್ಯಗೆ ದುರ್ಗುಟ್ಟಿದ್ದ ಕೋತಿ ಕೊನೆಗೂ ಅರೆಸ್ಟ್

Published : Dec 16, 2020, 09:09 PM IST

ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದ ಕೋತಿ ಕೊನೆ ಅರೆಸ್ಟ್ ಆಗಿದೆ.

ದಾವಣಗೆರೆ, (ಡಿ.16):ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದ ಕೋತಿ ಕೊನೆ ಅರೆಸ್ಟ್ ಆಗಿದೆ.

ಹೌದು..ಕೋತಿಯ ದಾಳಿಯಿಂದ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಪಾರಾಗಿರುವ ಘಟನೆ ಹೊನ್ನಾಳಿ ಪಟ್ಟಣದ ತಾಲೂಕು ಆಸ್ಪತ್ರೆ ಬಳಿ ನಡೆದಿದ್ದು ಕಳೆದ ಒಂದೂವರೆ ತಿಂಗಳಿನಿಂದ ಮಂಗ ಸ್ಥಳೀಯರಿಗೆ ಕಾಟ ಕೊಡುತ್ತಿದ್ದು, ಇದುವರೆಗೂ ಸುಮಾರು 30ಕ್ಕೂ ಹೆಚ್ಚು ಜನರನ್ನು ಕಚ್ಚಿ ಗಾಯಗೊಳಿಸಿದೆ.

ಕೋತಿ ದಾಳಿಯಿಂದ ಶಾಸಕ ರೇಣುಕಾಚಾರ್ಯ ಬಚಾವ್...!

ಈ ಹಿನ್ನೆಲೆಯಲ್ಲಿ ಈ ಮಂಗನ ಕಾಟದಿಂದ ಬೇಸತ್ತಿರುವ ಜನರು ಬಡಿಗೆ ಹಿಡಿದುಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.  ಈ ಮಂಗ ಪೌರಕಾರ್ಮಿಕರ ಮೇಲೂ ದಾಳಿ ಮಾಡಿದ್ದು, ಐವರು ಪೌರಕಾರ್ಮಿಕರಿಗೆ ಕಚ್ಚಿ ಗಾಯಗೊಳಿಸಿದೆ. ಸದ್ಯ ಈ ಮಂಗವನ್ನು ಸೆರೆಹಿಡಿಯಲಾಗಿದೆ.

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?