ರೇಣುಕಾಚಾರ್ಯಗೆ ದುರ್ಗುಟ್ಟಿದ್ದ ಕೋತಿ ಕೊನೆಗೂ ಅರೆಸ್ಟ್

ರೇಣುಕಾಚಾರ್ಯಗೆ ದುರ್ಗುಟ್ಟಿದ್ದ ಕೋತಿ ಕೊನೆಗೂ ಅರೆಸ್ಟ್

Published : Dec 16, 2020, 09:09 PM IST

ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದ ಕೋತಿ ಕೊನೆ ಅರೆಸ್ಟ್ ಆಗಿದೆ.

ದಾವಣಗೆರೆ, (ಡಿ.16):ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದ ಕೋತಿ ಕೊನೆ ಅರೆಸ್ಟ್ ಆಗಿದೆ.

ಹೌದು..ಕೋತಿಯ ದಾಳಿಯಿಂದ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಪಾರಾಗಿರುವ ಘಟನೆ ಹೊನ್ನಾಳಿ ಪಟ್ಟಣದ ತಾಲೂಕು ಆಸ್ಪತ್ರೆ ಬಳಿ ನಡೆದಿದ್ದು ಕಳೆದ ಒಂದೂವರೆ ತಿಂಗಳಿನಿಂದ ಮಂಗ ಸ್ಥಳೀಯರಿಗೆ ಕಾಟ ಕೊಡುತ್ತಿದ್ದು, ಇದುವರೆಗೂ ಸುಮಾರು 30ಕ್ಕೂ ಹೆಚ್ಚು ಜನರನ್ನು ಕಚ್ಚಿ ಗಾಯಗೊಳಿಸಿದೆ.

ಕೋತಿ ದಾಳಿಯಿಂದ ಶಾಸಕ ರೇಣುಕಾಚಾರ್ಯ ಬಚಾವ್...!

ಈ ಹಿನ್ನೆಲೆಯಲ್ಲಿ ಈ ಮಂಗನ ಕಾಟದಿಂದ ಬೇಸತ್ತಿರುವ ಜನರು ಬಡಿಗೆ ಹಿಡಿದುಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.  ಈ ಮಂಗ ಪೌರಕಾರ್ಮಿಕರ ಮೇಲೂ ದಾಳಿ ಮಾಡಿದ್ದು, ಐವರು ಪೌರಕಾರ್ಮಿಕರಿಗೆ ಕಚ್ಚಿ ಗಾಯಗೊಳಿಸಿದೆ. ಸದ್ಯ ಈ ಮಂಗವನ್ನು ಸೆರೆಹಿಡಿಯಲಾಗಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!