ರೇಣುಕಾಚಾರ್ಯಗೆ ದುರ್ಗುಟ್ಟಿದ್ದ ಕೋತಿ ಕೊನೆಗೂ ಅರೆಸ್ಟ್

ರೇಣುಕಾಚಾರ್ಯಗೆ ದುರ್ಗುಟ್ಟಿದ್ದ ಕೋತಿ ಕೊನೆಗೂ ಅರೆಸ್ಟ್

Published : Dec 16, 2020, 09:09 PM IST

ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದ ಕೋತಿ ಕೊನೆ ಅರೆಸ್ಟ್ ಆಗಿದೆ.

ದಾವಣಗೆರೆ, (ಡಿ.16):ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದ ಕೋತಿ ಕೊನೆ ಅರೆಸ್ಟ್ ಆಗಿದೆ.

ಹೌದು..ಕೋತಿಯ ದಾಳಿಯಿಂದ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಪಾರಾಗಿರುವ ಘಟನೆ ಹೊನ್ನಾಳಿ ಪಟ್ಟಣದ ತಾಲೂಕು ಆಸ್ಪತ್ರೆ ಬಳಿ ನಡೆದಿದ್ದು ಕಳೆದ ಒಂದೂವರೆ ತಿಂಗಳಿನಿಂದ ಮಂಗ ಸ್ಥಳೀಯರಿಗೆ ಕಾಟ ಕೊಡುತ್ತಿದ್ದು, ಇದುವರೆಗೂ ಸುಮಾರು 30ಕ್ಕೂ ಹೆಚ್ಚು ಜನರನ್ನು ಕಚ್ಚಿ ಗಾಯಗೊಳಿಸಿದೆ.

ಕೋತಿ ದಾಳಿಯಿಂದ ಶಾಸಕ ರೇಣುಕಾಚಾರ್ಯ ಬಚಾವ್...!

ಈ ಹಿನ್ನೆಲೆಯಲ್ಲಿ ಈ ಮಂಗನ ಕಾಟದಿಂದ ಬೇಸತ್ತಿರುವ ಜನರು ಬಡಿಗೆ ಹಿಡಿದುಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.  ಈ ಮಂಗ ಪೌರಕಾರ್ಮಿಕರ ಮೇಲೂ ದಾಳಿ ಮಾಡಿದ್ದು, ಐವರು ಪೌರಕಾರ್ಮಿಕರಿಗೆ ಕಚ್ಚಿ ಗಾಯಗೊಳಿಸಿದೆ. ಸದ್ಯ ಈ ಮಂಗವನ್ನು ಸೆರೆಹಿಡಿಯಲಾಗಿದೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?