Shivamogga: ದೇವಸ್ಥಾನ ಉಳಿಸಲು ಹೋರಾಡಿದ ನಾಗರ ಹಾವು ಕೊಂದವರ ವಿರುದ್ಧ FIR

Shivamogga: ದೇವಸ್ಥಾನ ಉಳಿಸಲು ಹೋರಾಡಿದ ನಾಗರ ಹಾವು ಕೊಂದವರ ವಿರುದ್ಧ FIR

Suvarna News   | Asianet News
Published : Dec 11, 2021, 01:40 PM ISTUpdated : Dec 11, 2021, 02:14 PM IST

ಶಿವಮೊಗ್ಗ (Shivamogga) ಎಪಿಎಂಸಿ ರಸ್ತೆಯಲ್ಲಿ 40 ವರ್ಷ ಇತಿಹಾಸ (History) ಹೊಂದಿರುವ ಪುರಾತನ ಆಂಜನೇಯ ಸ್ವಾಮಿ  ದೇಗುಲವೊಂದಿತ್ತು. ಶಿವಮೊಗ್ಗ ಸ್ಮಾರ್ಟ್ ಸಿಟಿ (Smart City) ರಸ್ತೆ ಅಗಲೀಕರಣ ನೆಪದಲ್ಲಿ ಈ ದೇಗುಲ ತೆರವುಗೊಳಿಸಲು ಸ್ಥಳೀಯ ಆಡಳಿತ ಮುಂದಾಗಿದೆ. 

ಶಿವಮೊಗ್ಗ (ಡಿ. 11):  ಎಪಿಎಂಸಿ (APMC) ರಸ್ತೆಯಲ್ಲಿ 40 ವರ್ಷ ಇತಿಹಾಸ (History) ಹೊಂದಿರುವ ಪುರಾತನ ಆಂಜನೇಯ ಸ್ವಾಮಿ  ದೇಗುಲವೊಂದಿತ್ತು. ಶಿವಮೊಗ್ಗ ಸ್ಮಾರ್ಟ್ ಸಿಟಿ (Smart City)ರಸ್ತೆ ಅಗಲೀಕರಣ ನೆಪದಲ್ಲಿ ಈ ದೇಗುಲ ತೆರವುಗೊಳಿಸಲು ಸ್ಥಳೀಯ ಆಡಳಿತ ಮುಂದಾಗಿದೆ.

ಜೆಸಿಬಿಯಿಂದ ದೇಗುಲ ತೆರವುಗೊಳಿಸಲು ಮುಂದಾದಾಗ ಅಚ್ಚರಿ ಎಂಬಂತೆ, ನಾಗರಹಾವೊಂದು ಅಲ್ಲಿ ಪ್ರತ್ಯಕ್ಷವಾಗಿದೆ. ಜೆಸಿಬಿ ಕೆಲಸ ಮಾಡುವಾಗ ಇದಕ್ಕೆ ಸಮ್ಮತವಿಲ್ಲ ಎಂದು ವಿರೋಧ ವ್ಯಕ್ತಪಡಿಸಿದೆ. ಆದರೆ ಸಂಬಂಧಪಟ್ಟವರು ಇದನ್ನು ಗಂಭೀರವಾಗಿ ತೆಗೆದುಕೊಳ್ಳದೇ ತಮ್ಮ ಕೆಲಸ ಮುಂದುವರೆಸಿದ್ದಾರೆ. ಹೀಗೆ ಕೆಲಸ ಮಾಡುತ್ತಿರುವಾಗ, ನಾಗರಹಾವು ಜೆಸಿಬಿಗೆ ಸಿಲುಕಿ ಸಾವನ್ನಪ್ಪಿತ್ತು. ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳೀಯರು, ಭಜರಂಗದಳ, ವಿಶ್ವ ಹಿಂದೂ ಪರಿಷತ್‌ ದವರು  ಸ್ಥಳೀಯ ಆಡಳಿತದ ವಿರುದ್ಧ, ಕೆಲಸ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವಿಸ್ತೃತವಾದ ವರದಿ ಪ್ರಸಾರ ಮಾಡಿತ್ತು. 

ಶಿವಮೊಗ್ಗ ಸ್ಮಾರ್ಟ್‌ಸಿಟಿ ಇಂಜಿನಿಯರ್‌ ಕೆ.ವಿ.ವಿಜಯಕುಮಾರ್,  ರಾಜ ಕುಮಾರ್ ಮತ್ತು ಜೆಸಿಬಿ ಚಾಲಕ ನಾಗಪ್ಪ ವಿರುದ್ಧ ಅರಣ್ಯ ಇಲಾಖೆ ಶಂಕರ ವಲಯ ವಿಭಾಗದಲ್ಲಿ ಎಫ್ಐಆರ್ ದಾಖಲಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಸೆಕ್ಷನ್ ನಂ .9, 31 ಮತ್ತು  51 ರ ಅಡಿಯಲ್ಲಿ ಕೇಸ್ ದಾಖಲಾಗಿದೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more