Shivamogga: ದೇವಸ್ಥಾನ ಉಳಿಸಲು ಹೋರಾಡಿದ ನಾಗರ ಹಾವು ಕೊಂದವರ ವಿರುದ್ಧ FIR

Shivamogga: ದೇವಸ್ಥಾನ ಉಳಿಸಲು ಹೋರಾಡಿದ ನಾಗರ ಹಾವು ಕೊಂದವರ ವಿರುದ್ಧ FIR

Suvarna News   | Asianet News
Published : Dec 11, 2021, 01:40 PM ISTUpdated : Dec 11, 2021, 02:14 PM IST

ಶಿವಮೊಗ್ಗ (Shivamogga) ಎಪಿಎಂಸಿ ರಸ್ತೆಯಲ್ಲಿ 40 ವರ್ಷ ಇತಿಹಾಸ (History) ಹೊಂದಿರುವ ಪುರಾತನ ಆಂಜನೇಯ ಸ್ವಾಮಿ  ದೇಗುಲವೊಂದಿತ್ತು. ಶಿವಮೊಗ್ಗ ಸ್ಮಾರ್ಟ್ ಸಿಟಿ (Smart City) ರಸ್ತೆ ಅಗಲೀಕರಣ ನೆಪದಲ್ಲಿ ಈ ದೇಗುಲ ತೆರವುಗೊಳಿಸಲು ಸ್ಥಳೀಯ ಆಡಳಿತ ಮುಂದಾಗಿದೆ. 

ಶಿವಮೊಗ್ಗ (ಡಿ. 11):  ಎಪಿಎಂಸಿ (APMC) ರಸ್ತೆಯಲ್ಲಿ 40 ವರ್ಷ ಇತಿಹಾಸ (History) ಹೊಂದಿರುವ ಪುರಾತನ ಆಂಜನೇಯ ಸ್ವಾಮಿ  ದೇಗುಲವೊಂದಿತ್ತು. ಶಿವಮೊಗ್ಗ ಸ್ಮಾರ್ಟ್ ಸಿಟಿ (Smart City)ರಸ್ತೆ ಅಗಲೀಕರಣ ನೆಪದಲ್ಲಿ ಈ ದೇಗುಲ ತೆರವುಗೊಳಿಸಲು ಸ್ಥಳೀಯ ಆಡಳಿತ ಮುಂದಾಗಿದೆ.

ಜೆಸಿಬಿಯಿಂದ ದೇಗುಲ ತೆರವುಗೊಳಿಸಲು ಮುಂದಾದಾಗ ಅಚ್ಚರಿ ಎಂಬಂತೆ, ನಾಗರಹಾವೊಂದು ಅಲ್ಲಿ ಪ್ರತ್ಯಕ್ಷವಾಗಿದೆ. ಜೆಸಿಬಿ ಕೆಲಸ ಮಾಡುವಾಗ ಇದಕ್ಕೆ ಸಮ್ಮತವಿಲ್ಲ ಎಂದು ವಿರೋಧ ವ್ಯಕ್ತಪಡಿಸಿದೆ. ಆದರೆ ಸಂಬಂಧಪಟ್ಟವರು ಇದನ್ನು ಗಂಭೀರವಾಗಿ ತೆಗೆದುಕೊಳ್ಳದೇ ತಮ್ಮ ಕೆಲಸ ಮುಂದುವರೆಸಿದ್ದಾರೆ. ಹೀಗೆ ಕೆಲಸ ಮಾಡುತ್ತಿರುವಾಗ, ನಾಗರಹಾವು ಜೆಸಿಬಿಗೆ ಸಿಲುಕಿ ಸಾವನ್ನಪ್ಪಿತ್ತು. ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳೀಯರು, ಭಜರಂಗದಳ, ವಿಶ್ವ ಹಿಂದೂ ಪರಿಷತ್‌ ದವರು  ಸ್ಥಳೀಯ ಆಡಳಿತದ ವಿರುದ್ಧ, ಕೆಲಸ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವಿಸ್ತೃತವಾದ ವರದಿ ಪ್ರಸಾರ ಮಾಡಿತ್ತು. 

ಶಿವಮೊಗ್ಗ ಸ್ಮಾರ್ಟ್‌ಸಿಟಿ ಇಂಜಿನಿಯರ್‌ ಕೆ.ವಿ.ವಿಜಯಕುಮಾರ್,  ರಾಜ ಕುಮಾರ್ ಮತ್ತು ಜೆಸಿಬಿ ಚಾಲಕ ನಾಗಪ್ಪ ವಿರುದ್ಧ ಅರಣ್ಯ ಇಲಾಖೆ ಶಂಕರ ವಲಯ ವಿಭಾಗದಲ್ಲಿ ಎಫ್ಐಆರ್ ದಾಖಲಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಸೆಕ್ಷನ್ ನಂ .9, 31 ಮತ್ತು  51 ರ ಅಡಿಯಲ್ಲಿ ಕೇಸ್ ದಾಖಲಾಗಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more