BBMP Lab Fire: ನಿಯಮಬಾಹಿರವಾಗಿ ಲ್ಯಾಬ್‌ ನಿರ್ಮಾಣ? ಕಮಿಷನರ್‌ಗೆ ನೋಟಿಸ್‌

BBMP Lab Fire: ನಿಯಮಬಾಹಿರವಾಗಿ ಲ್ಯಾಬ್‌ ನಿರ್ಮಾಣ? ಕಮಿಷನರ್‌ಗೆ ನೋಟಿಸ್‌

Published : Aug 13, 2023, 07:06 PM ISTUpdated : Aug 13, 2023, 07:09 PM IST

ಬಿಬಿಎಂಪಿ ಕೇಂದ್ರ ಕಚೇರಿಯ ಗುಣನಿಯಂತ್ರಣ ವಿಭಾಗದಲ್ಲಿ ನಡೆದ ಅಗ್ನಿ ಅವಘಡ ಪರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆ ಆಯುಕ್ತರಿಗೆ ನೋಟಿಸ್‌ ಕೊಡಲಾಗುತ್ತಿದೆ.

ಬೆಂಗಳೂರು (ಆ.13): ಬಿಬಿಎಂಪಿ ಕೇಂದ್ರ ಕಚೇರಿಯ ಗುಣನಿಯಂತ್ರಣ ವಿಭಾಗದಲ್ಲಿ ನಡೆದ ಅಗ್ನಿ ಅವಘಡ ಪರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ಬೇಧಿಸಲು ಮುಂದಾಗಿರುವ ಹಲಸೂರು ಗೇಟ್‌ ಠಾಣೆ ಪೊಲೀಸರು ಯೋಗ್ಯವಲ್ಲದ ಜಾಗದಲ್ಲಿ ಲ್ಯಾಬ್‌ ನಿರ್ಮಾಣ ಮಾಡಲಾಗಿತ್ತೇ ಎಂಬ ತನಿಖೆಗೆ ಮುಂದಾಗಿದ್ದಾರೆ. ಈ ಹಿಂದೆ ಇದ್ದ ಗೋದಾಮನ್ನು ಲ್ಯಾಬ್‌ ಅನ್ನಾಗಿ ಮಾಡಿಕೊಳ್ಳಲಾಗಿತ್ತು. ಆದ್ದರಿಂದ ಯೋಗ್ಯವಲ್ಲದ ಜಾಗದಲ್ಲಿ ನಿರ್ಮಾಣ ಮಾಡಲಾಗಿತ್ತೇ, ಲ್ಯಾಬ್‌ ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ (ಪರವಾನಗಿ) ಪಡೆಯಲಾಗಿತ್ತೇ ಎಂಬುದರ ಬಗ್ಗೆ ತನಿಖೆಯನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಇಂಜಿನಿಯರ್‌ಗಳಿಗೆ ಪೊಲೀಸ್‌ ಇಲಾಖೆಯಿಂದ ನೋಟಿಸ್‌ ನೀಡಲು ಮುಂದಾಗಿದೆ. ಇನ್ನು ಬಿಬಿಎಂಪಿ ಲ್ಯಾಬ್‌ನಲ್ಲಿ ಡಿ. ಗ್ರೂಪ್‌ ನೌಕರ ಸುರೇಶ್‌ನಿಗೆ ಪ್ರಯೋಗಾಲದ ಉಸ್ತುವಾರಿ ನೀಡಲಾಗಿತ್ತು. ಜೊತೆಗೆ, ಆತನೇ ಲ್ಯಾಬ್‌ನಲ್ಲಿ ಟೆಸ್ಟಿಂಗ್‌ ಮಾಡುತ್ತಿದ್ದನು. ಇನ್ನು ಪ್ರಯೋಗಾಲಯದಕ್ಕೆ ಇರಬೇಕಿದ್ದ ಸಾಮಾನ್ಯ ನಿಯಮಾವಳಿಗಳನ್ನು (ಎಸ್‌ಒಪಿ) ಪಾಲಿಸಲಾಗಿದೆಯೇ ಎಂಬ ಅನುಮಾನಗಳಿವೆ. ಆದ್ದರಿಂದ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
Read more