BBMP Lab Fire: ನಿಯಮಬಾಹಿರವಾಗಿ ಲ್ಯಾಬ್‌ ನಿರ್ಮಾಣ? ಕಮಿಷನರ್‌ಗೆ ನೋಟಿಸ್‌

BBMP Lab Fire: ನಿಯಮಬಾಹಿರವಾಗಿ ಲ್ಯಾಬ್‌ ನಿರ್ಮಾಣ? ಕಮಿಷನರ್‌ಗೆ ನೋಟಿಸ್‌

Published : Aug 13, 2023, 07:06 PM ISTUpdated : Aug 13, 2023, 07:09 PM IST

ಬಿಬಿಎಂಪಿ ಕೇಂದ್ರ ಕಚೇರಿಯ ಗುಣನಿಯಂತ್ರಣ ವಿಭಾಗದಲ್ಲಿ ನಡೆದ ಅಗ್ನಿ ಅವಘಡ ಪರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆ ಆಯುಕ್ತರಿಗೆ ನೋಟಿಸ್‌ ಕೊಡಲಾಗುತ್ತಿದೆ.

ಬೆಂಗಳೂರು (ಆ.13): ಬಿಬಿಎಂಪಿ ಕೇಂದ್ರ ಕಚೇರಿಯ ಗುಣನಿಯಂತ್ರಣ ವಿಭಾಗದಲ್ಲಿ ನಡೆದ ಅಗ್ನಿ ಅವಘಡ ಪರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ಬೇಧಿಸಲು ಮುಂದಾಗಿರುವ ಹಲಸೂರು ಗೇಟ್‌ ಠಾಣೆ ಪೊಲೀಸರು ಯೋಗ್ಯವಲ್ಲದ ಜಾಗದಲ್ಲಿ ಲ್ಯಾಬ್‌ ನಿರ್ಮಾಣ ಮಾಡಲಾಗಿತ್ತೇ ಎಂಬ ತನಿಖೆಗೆ ಮುಂದಾಗಿದ್ದಾರೆ. ಈ ಹಿಂದೆ ಇದ್ದ ಗೋದಾಮನ್ನು ಲ್ಯಾಬ್‌ ಅನ್ನಾಗಿ ಮಾಡಿಕೊಳ್ಳಲಾಗಿತ್ತು. ಆದ್ದರಿಂದ ಯೋಗ್ಯವಲ್ಲದ ಜಾಗದಲ್ಲಿ ನಿರ್ಮಾಣ ಮಾಡಲಾಗಿತ್ತೇ, ಲ್ಯಾಬ್‌ ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ (ಪರವಾನಗಿ) ಪಡೆಯಲಾಗಿತ್ತೇ ಎಂಬುದರ ಬಗ್ಗೆ ತನಿಖೆಯನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಇಂಜಿನಿಯರ್‌ಗಳಿಗೆ ಪೊಲೀಸ್‌ ಇಲಾಖೆಯಿಂದ ನೋಟಿಸ್‌ ನೀಡಲು ಮುಂದಾಗಿದೆ. ಇನ್ನು ಬಿಬಿಎಂಪಿ ಲ್ಯಾಬ್‌ನಲ್ಲಿ ಡಿ. ಗ್ರೂಪ್‌ ನೌಕರ ಸುರೇಶ್‌ನಿಗೆ ಪ್ರಯೋಗಾಲದ ಉಸ್ತುವಾರಿ ನೀಡಲಾಗಿತ್ತು. ಜೊತೆಗೆ, ಆತನೇ ಲ್ಯಾಬ್‌ನಲ್ಲಿ ಟೆಸ್ಟಿಂಗ್‌ ಮಾಡುತ್ತಿದ್ದನು. ಇನ್ನು ಪ್ರಯೋಗಾಲಯದಕ್ಕೆ ಇರಬೇಕಿದ್ದ ಸಾಮಾನ್ಯ ನಿಯಮಾವಳಿಗಳನ್ನು (ಎಸ್‌ಒಪಿ) ಪಾಲಿಸಲಾಗಿದೆಯೇ ಎಂಬ ಅನುಮಾನಗಳಿವೆ. ಆದ್ದರಿಂದ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more