BBMP Lab Fire: ನಿಯಮಬಾಹಿರವಾಗಿ ಲ್ಯಾಬ್‌ ನಿರ್ಮಾಣ? ಕಮಿಷನರ್‌ಗೆ ನೋಟಿಸ್‌

BBMP Lab Fire: ನಿಯಮಬಾಹಿರವಾಗಿ ಲ್ಯಾಬ್‌ ನಿರ್ಮಾಣ? ಕಮಿಷನರ್‌ಗೆ ನೋಟಿಸ್‌

Published : Aug 13, 2023, 07:06 PM ISTUpdated : Aug 13, 2023, 07:09 PM IST

ಬಿಬಿಎಂಪಿ ಕೇಂದ್ರ ಕಚೇರಿಯ ಗುಣನಿಯಂತ್ರಣ ವಿಭಾಗದಲ್ಲಿ ನಡೆದ ಅಗ್ನಿ ಅವಘಡ ಪರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆ ಆಯುಕ್ತರಿಗೆ ನೋಟಿಸ್‌ ಕೊಡಲಾಗುತ್ತಿದೆ.

ಬೆಂಗಳೂರು (ಆ.13): ಬಿಬಿಎಂಪಿ ಕೇಂದ್ರ ಕಚೇರಿಯ ಗುಣನಿಯಂತ್ರಣ ವಿಭಾಗದಲ್ಲಿ ನಡೆದ ಅಗ್ನಿ ಅವಘಡ ಪರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ಬೇಧಿಸಲು ಮುಂದಾಗಿರುವ ಹಲಸೂರು ಗೇಟ್‌ ಠಾಣೆ ಪೊಲೀಸರು ಯೋಗ್ಯವಲ್ಲದ ಜಾಗದಲ್ಲಿ ಲ್ಯಾಬ್‌ ನಿರ್ಮಾಣ ಮಾಡಲಾಗಿತ್ತೇ ಎಂಬ ತನಿಖೆಗೆ ಮುಂದಾಗಿದ್ದಾರೆ. ಈ ಹಿಂದೆ ಇದ್ದ ಗೋದಾಮನ್ನು ಲ್ಯಾಬ್‌ ಅನ್ನಾಗಿ ಮಾಡಿಕೊಳ್ಳಲಾಗಿತ್ತು. ಆದ್ದರಿಂದ ಯೋಗ್ಯವಲ್ಲದ ಜಾಗದಲ್ಲಿ ನಿರ್ಮಾಣ ಮಾಡಲಾಗಿತ್ತೇ, ಲ್ಯಾಬ್‌ ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ (ಪರವಾನಗಿ) ಪಡೆಯಲಾಗಿತ್ತೇ ಎಂಬುದರ ಬಗ್ಗೆ ತನಿಖೆಯನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಇಂಜಿನಿಯರ್‌ಗಳಿಗೆ ಪೊಲೀಸ್‌ ಇಲಾಖೆಯಿಂದ ನೋಟಿಸ್‌ ನೀಡಲು ಮುಂದಾಗಿದೆ. ಇನ್ನು ಬಿಬಿಎಂಪಿ ಲ್ಯಾಬ್‌ನಲ್ಲಿ ಡಿ. ಗ್ರೂಪ್‌ ನೌಕರ ಸುರೇಶ್‌ನಿಗೆ ಪ್ರಯೋಗಾಲದ ಉಸ್ತುವಾರಿ ನೀಡಲಾಗಿತ್ತು. ಜೊತೆಗೆ, ಆತನೇ ಲ್ಯಾಬ್‌ನಲ್ಲಿ ಟೆಸ್ಟಿಂಗ್‌ ಮಾಡುತ್ತಿದ್ದನು. ಇನ್ನು ಪ್ರಯೋಗಾಲಯದಕ್ಕೆ ಇರಬೇಕಿದ್ದ ಸಾಮಾನ್ಯ ನಿಯಮಾವಳಿಗಳನ್ನು (ಎಸ್‌ಒಪಿ) ಪಾಲಿಸಲಾಗಿದೆಯೇ ಎಂಬ ಅನುಮಾನಗಳಿವೆ. ಆದ್ದರಿಂದ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more