BBMP Lab Fire: ನಿಯಮಬಾಹಿರವಾಗಿ ಲ್ಯಾಬ್‌ ನಿರ್ಮಾಣ? ಕಮಿಷನರ್‌ಗೆ ನೋಟಿಸ್‌

BBMP Lab Fire: ನಿಯಮಬಾಹಿರವಾಗಿ ಲ್ಯಾಬ್‌ ನಿರ್ಮಾಣ? ಕಮಿಷನರ್‌ಗೆ ನೋಟಿಸ್‌

Published : Aug 13, 2023, 07:06 PM ISTUpdated : Aug 13, 2023, 07:09 PM IST

ಬಿಬಿಎಂಪಿ ಕೇಂದ್ರ ಕಚೇರಿಯ ಗುಣನಿಯಂತ್ರಣ ವಿಭಾಗದಲ್ಲಿ ನಡೆದ ಅಗ್ನಿ ಅವಘಡ ಪರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆ ಆಯುಕ್ತರಿಗೆ ನೋಟಿಸ್‌ ಕೊಡಲಾಗುತ್ತಿದೆ.

ಬೆಂಗಳೂರು (ಆ.13): ಬಿಬಿಎಂಪಿ ಕೇಂದ್ರ ಕಚೇರಿಯ ಗುಣನಿಯಂತ್ರಣ ವಿಭಾಗದಲ್ಲಿ ನಡೆದ ಅಗ್ನಿ ಅವಘಡ ಪರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ಬೇಧಿಸಲು ಮುಂದಾಗಿರುವ ಹಲಸೂರು ಗೇಟ್‌ ಠಾಣೆ ಪೊಲೀಸರು ಯೋಗ್ಯವಲ್ಲದ ಜಾಗದಲ್ಲಿ ಲ್ಯಾಬ್‌ ನಿರ್ಮಾಣ ಮಾಡಲಾಗಿತ್ತೇ ಎಂಬ ತನಿಖೆಗೆ ಮುಂದಾಗಿದ್ದಾರೆ. ಈ ಹಿಂದೆ ಇದ್ದ ಗೋದಾಮನ್ನು ಲ್ಯಾಬ್‌ ಅನ್ನಾಗಿ ಮಾಡಿಕೊಳ್ಳಲಾಗಿತ್ತು. ಆದ್ದರಿಂದ ಯೋಗ್ಯವಲ್ಲದ ಜಾಗದಲ್ಲಿ ನಿರ್ಮಾಣ ಮಾಡಲಾಗಿತ್ತೇ, ಲ್ಯಾಬ್‌ ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ (ಪರವಾನಗಿ) ಪಡೆಯಲಾಗಿತ್ತೇ ಎಂಬುದರ ಬಗ್ಗೆ ತನಿಖೆಯನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಇಂಜಿನಿಯರ್‌ಗಳಿಗೆ ಪೊಲೀಸ್‌ ಇಲಾಖೆಯಿಂದ ನೋಟಿಸ್‌ ನೀಡಲು ಮುಂದಾಗಿದೆ. ಇನ್ನು ಬಿಬಿಎಂಪಿ ಲ್ಯಾಬ್‌ನಲ್ಲಿ ಡಿ. ಗ್ರೂಪ್‌ ನೌಕರ ಸುರೇಶ್‌ನಿಗೆ ಪ್ರಯೋಗಾಲದ ಉಸ್ತುವಾರಿ ನೀಡಲಾಗಿತ್ತು. ಜೊತೆಗೆ, ಆತನೇ ಲ್ಯಾಬ್‌ನಲ್ಲಿ ಟೆಸ್ಟಿಂಗ್‌ ಮಾಡುತ್ತಿದ್ದನು. ಇನ್ನು ಪ್ರಯೋಗಾಲಯದಕ್ಕೆ ಇರಬೇಕಿದ್ದ ಸಾಮಾನ್ಯ ನಿಯಮಾವಳಿಗಳನ್ನು (ಎಸ್‌ಒಪಿ) ಪಾಲಿಸಲಾಗಿದೆಯೇ ಎಂಬ ಅನುಮಾನಗಳಿವೆ. ಆದ್ದರಿಂದ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more