BBMP Lab Fire: ನಿಯಮಬಾಹಿರವಾಗಿ ಲ್ಯಾಬ್‌ ನಿರ್ಮಾಣ? ಕಮಿಷನರ್‌ಗೆ ನೋಟಿಸ್‌

BBMP Lab Fire: ನಿಯಮಬಾಹಿರವಾಗಿ ಲ್ಯಾಬ್‌ ನಿರ್ಮಾಣ? ಕಮಿಷನರ್‌ಗೆ ನೋಟಿಸ್‌

Published : Aug 13, 2023, 07:06 PM ISTUpdated : Aug 13, 2023, 07:09 PM IST

ಬಿಬಿಎಂಪಿ ಕೇಂದ್ರ ಕಚೇರಿಯ ಗುಣನಿಯಂತ್ರಣ ವಿಭಾಗದಲ್ಲಿ ನಡೆದ ಅಗ್ನಿ ಅವಘಡ ಪರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆ ಆಯುಕ್ತರಿಗೆ ನೋಟಿಸ್‌ ಕೊಡಲಾಗುತ್ತಿದೆ.

ಬೆಂಗಳೂರು (ಆ.13): ಬಿಬಿಎಂಪಿ ಕೇಂದ್ರ ಕಚೇರಿಯ ಗುಣನಿಯಂತ್ರಣ ವಿಭಾಗದಲ್ಲಿ ನಡೆದ ಅಗ್ನಿ ಅವಘಡ ಪರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ಬೇಧಿಸಲು ಮುಂದಾಗಿರುವ ಹಲಸೂರು ಗೇಟ್‌ ಠಾಣೆ ಪೊಲೀಸರು ಯೋಗ್ಯವಲ್ಲದ ಜಾಗದಲ್ಲಿ ಲ್ಯಾಬ್‌ ನಿರ್ಮಾಣ ಮಾಡಲಾಗಿತ್ತೇ ಎಂಬ ತನಿಖೆಗೆ ಮುಂದಾಗಿದ್ದಾರೆ. ಈ ಹಿಂದೆ ಇದ್ದ ಗೋದಾಮನ್ನು ಲ್ಯಾಬ್‌ ಅನ್ನಾಗಿ ಮಾಡಿಕೊಳ್ಳಲಾಗಿತ್ತು. ಆದ್ದರಿಂದ ಯೋಗ್ಯವಲ್ಲದ ಜಾಗದಲ್ಲಿ ನಿರ್ಮಾಣ ಮಾಡಲಾಗಿತ್ತೇ, ಲ್ಯಾಬ್‌ ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ (ಪರವಾನಗಿ) ಪಡೆಯಲಾಗಿತ್ತೇ ಎಂಬುದರ ಬಗ್ಗೆ ತನಿಖೆಯನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಇಂಜಿನಿಯರ್‌ಗಳಿಗೆ ಪೊಲೀಸ್‌ ಇಲಾಖೆಯಿಂದ ನೋಟಿಸ್‌ ನೀಡಲು ಮುಂದಾಗಿದೆ. ಇನ್ನು ಬಿಬಿಎಂಪಿ ಲ್ಯಾಬ್‌ನಲ್ಲಿ ಡಿ. ಗ್ರೂಪ್‌ ನೌಕರ ಸುರೇಶ್‌ನಿಗೆ ಪ್ರಯೋಗಾಲದ ಉಸ್ತುವಾರಿ ನೀಡಲಾಗಿತ್ತು. ಜೊತೆಗೆ, ಆತನೇ ಲ್ಯಾಬ್‌ನಲ್ಲಿ ಟೆಸ್ಟಿಂಗ್‌ ಮಾಡುತ್ತಿದ್ದನು. ಇನ್ನು ಪ್ರಯೋಗಾಲಯದಕ್ಕೆ ಇರಬೇಕಿದ್ದ ಸಾಮಾನ್ಯ ನಿಯಮಾವಳಿಗಳನ್ನು (ಎಸ್‌ಒಪಿ) ಪಾಲಿಸಲಾಗಿದೆಯೇ ಎಂಬ ಅನುಮಾನಗಳಿವೆ. ಆದ್ದರಿಂದ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more