ಬುಡಕಟ್ಟು ಸಮುದಾಯದ ಯುವತಿಯಿಂದ ಧ್ವಜಾರೋಹಣ ಮಾಡಿಸಿದ ಎಸ್‌ಪಿ !

ಬುಡಕಟ್ಟು ಸಮುದಾಯದ ಯುವತಿಯಿಂದ ಧ್ವಜಾರೋಹಣ ಮಾಡಿಸಿದ ಎಸ್‌ಪಿ !

Published : Aug 15, 2023, 12:33 PM IST

ಹಾಸನದ ಎಸ್‌ಪಿ ಕಚೇರಿಯಲ್ಲಿ ಬುಡಕಟ್ಟು ಸಮುದಾಯದ ಯುವತಿಯೊಬ್ಬರು ಧ್ವಜಾರೋಹಣ ನೆರವೇರಿಸಿದರು.
 

ಹಾಸನ: ಜಿಲ್ಲೆಯ ಎಸ್ಪಿ ಕಚೇರಿಯಲ್ಲಿ ತುಂಬಾ ಅರ್ಥಪೂರ್ಣವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು(Independence Day) ಆಚರಿಸಲಾಯಿತು. ಬುಡಕಟ್ಟು ಸಮುದಾಯದ ಯುವತಿಯಿಂದ ಧ್ವಜಾರೋಹಣವನ್ನು ಎಸ್ಪಿ ಹರಿರಾಮ್ ಶಂಕರ್(SP Hariram Shankar) ಮಾಡಿಸಿದರು. ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚು ಅಂಕ ತೆಗೆದುಕೊಂಡ ಯುವತಿಯಿಂದ ಧ್ವಜಾರೋಹಣ ಮಾಡಿಸಲಾಯಿತು. ಸಂಗೀತಾ ಎಂಬ ಯುವತಿಯಿಂದ ಧ್ವಜಾರೋಹಣ ಮಾಡಿಸಲಾಯಿತು. ಈಕೆ ಹಾಸನ(hassan) ಜಿಲ್ಲೆಯ ಬೇಲೂರು ತಾಲೂಕಿನ ಅಂಗಡಿಹಳ್ಳಿ ಗ್ರಾಮದವರು. ಎಸ್ಪಿ ಹರಿರಾಮ್ ಶಂಕರ್ ನಿರ್ಧಾರಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ವೀಕ್ಷಿಸಿ: ಮಾನವೀಯತೆ, ಸಂವೇದನೆಯಿಂದ ಕೊರೊನಾವನ್ನು ನಾವು ಎದುರಿಸಿದ್ದೇವೆ: ಪ್ರಧಾನಿ ಮೋದಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more