ಬುಡಕಟ್ಟು ಸಮುದಾಯದ ಯುವತಿಯಿಂದ ಧ್ವಜಾರೋಹಣ ಮಾಡಿಸಿದ ಎಸ್‌ಪಿ !

ಬುಡಕಟ್ಟು ಸಮುದಾಯದ ಯುವತಿಯಿಂದ ಧ್ವಜಾರೋಹಣ ಮಾಡಿಸಿದ ಎಸ್‌ಪಿ !

Published : Aug 15, 2023, 12:33 PM IST

ಹಾಸನದ ಎಸ್‌ಪಿ ಕಚೇರಿಯಲ್ಲಿ ಬುಡಕಟ್ಟು ಸಮುದಾಯದ ಯುವತಿಯೊಬ್ಬರು ಧ್ವಜಾರೋಹಣ ನೆರವೇರಿಸಿದರು.
 

ಹಾಸನ: ಜಿಲ್ಲೆಯ ಎಸ್ಪಿ ಕಚೇರಿಯಲ್ಲಿ ತುಂಬಾ ಅರ್ಥಪೂರ್ಣವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು(Independence Day) ಆಚರಿಸಲಾಯಿತು. ಬುಡಕಟ್ಟು ಸಮುದಾಯದ ಯುವತಿಯಿಂದ ಧ್ವಜಾರೋಹಣವನ್ನು ಎಸ್ಪಿ ಹರಿರಾಮ್ ಶಂಕರ್(SP Hariram Shankar) ಮಾಡಿಸಿದರು. ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚು ಅಂಕ ತೆಗೆದುಕೊಂಡ ಯುವತಿಯಿಂದ ಧ್ವಜಾರೋಹಣ ಮಾಡಿಸಲಾಯಿತು. ಸಂಗೀತಾ ಎಂಬ ಯುವತಿಯಿಂದ ಧ್ವಜಾರೋಹಣ ಮಾಡಿಸಲಾಯಿತು. ಈಕೆ ಹಾಸನ(hassan) ಜಿಲ್ಲೆಯ ಬೇಲೂರು ತಾಲೂಕಿನ ಅಂಗಡಿಹಳ್ಳಿ ಗ್ರಾಮದವರು. ಎಸ್ಪಿ ಹರಿರಾಮ್ ಶಂಕರ್ ನಿರ್ಧಾರಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ವೀಕ್ಷಿಸಿ: ಮಾನವೀಯತೆ, ಸಂವೇದನೆಯಿಂದ ಕೊರೊನಾವನ್ನು ನಾವು ಎದುರಿಸಿದ್ದೇವೆ: ಪ್ರಧಾನಿ ಮೋದಿ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more