ಇಂದಿನಿಂದ ಶಿವಮೊಗ್ಗದಲ್ಲಿ ವಿಮಾನ ಪ್ರಯಾಣ ಆರಂಭ: ಬೆಂಗಳೂರು TO ಶಿವಮೊಗ್ಗಕ್ಕೆ ಹಾರಾಟ

ಇಂದಿನಿಂದ ಶಿವಮೊಗ್ಗದಲ್ಲಿ ವಿಮಾನ ಪ್ರಯಾಣ ಆರಂಭ: ಬೆಂಗಳೂರು TO ಶಿವಮೊಗ್ಗಕ್ಕೆ ಹಾರಾಟ

Published : Aug 31, 2023, 11:15 AM ISTUpdated : Aug 31, 2023, 11:16 AM IST

ಮಲೆನಾಡಿನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಹಾರಾಟಕ್ಕೆ  ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಇಂದಿನಿಂದ ವಿಮಾನಯಾನ ಆರಂಭಗೊಳ್ಳಲಿದೆ.
 

ಮಲೆನಾಡಿನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಹಾರಾಟಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಇಂದಿನಿಂದಲೇ ವಿಮಾನಗಳ ಹಾರಾಟ ಆರಂಭವಾಗಲಿದೆ. ಬೆಳಗ್ಗೆ 9.50ಕ್ಕೆ ಬೆಂಗಳೂರಿನಿಂದ(Bengaluru) ಮೊದಲ ಇಂಡಿಗೋ ವಿಮಾನ(Flight) ಟೇಕ್ಅಪ್ ಆಗಲಿದ್ದು, 11.10ಕ್ಕೆ ಶಿವಮೊಗ್ಗದಲ್ಲಿ ಲ್ಯಾಂಡ್ ಆಗಲಿದೆ. ಮಾಜಿ ಸಿಎಂ ಬಿಎಸ್‌ವೈ ಸಚಿವ ಎಂ.ಬಿ ಪಾಟೀಲ್ ಸೇರಿದಂತೆ ಗಣ್ಯರು ಮೊದಲ ವಿಮಾನದಲ್ಲಿ ಶಿವಮೊಗ್ಗಕ್ಕೆ ಬಂದಿಳಿಯಲಿದ್ದಾರೆ. ನಂತರ ಇದೇ ವಿಮಾನ 11.25ಕ್ಕೆ ಶಿವಮೊಗ್ಗದಿಂದ(Shivamogga) ಹೊರಟು 12:25ಕ್ಕೆ ಬೆಂಗಳೂರು ತಲುಪಲಿದೆ. ಶಿವಮೊಗ್ಗದ ಸೋಗಾನೆಯಲ್ಲಿ ಸುಮಾರು 775 ಎಕರೆ ಪ್ರದೇಶದಲ್ಲಿ 450 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣಗೊಂಡಿದೆ. ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ(PM Modi) ವಿಮಾನ ನಿಲ್ದಾಣವಲೋಕಾರ್ಪಣೆ ಮಾಡಿದ್ದರು. ಇಂದಿನಿಂದ ವಿಮಾನ  ಹಾರಾಟಕ್ಕೆ ಏರ್ಪೋರ್ಟ್ ಮುಕ್ತವಾಗಿದೆ. ಶಿವಮೊಗ್ಗದಿಂದ ಬೆಂಗಳೂರು ಮಧ್ಯೆ ವಿಮಾನ ಹಾರಾಟ ಆರಂಭವಾಗಿ ಬಳಿಕ ಗೋವಾ, ಚೆನ್ನೈ, ದೆಹಲಿ ಸೇರಿದಂತೆ 8ಕ್ಕೂ ಹೆಚ್ಚು ಮಾರ್ಗಗಳಿಗೆ ವಿಮಾನ ಹಾರಾಟ ವಿಸ್ತಾರವಾಗಲಿದೆ. ಇಂಡಿಗೋ, ಸ್ಟಾರ್ ಏರ್ಲೈನ್ಸ್, ಸ್ಪೈಸ್ ಮೊದಲಾದ ವಿಮಾನಯಾನ ಸಂಸ್ಥೆಗಳ ವಿಮಾನ ಸಂಚಾರ ನಡೆಸಲಿವೆ. ಮಧ್ಯ ಕರ್ನಾಟಕದ ಆರ್ಥಿಕ ಬೆಳೆಗಳಾದ ಅಡಿಕೆ, ಕಾಫಿ , ಸಾಂಬಾರ ಪದಾರ್ಥ ಮೊದಲಾದವುಗಳ ಸಾಗಾಣಿಕೆಗೆ ಕಾರ್ಗೋ ವಿಮಾನ ನಿಲ್ದಾಣವಾಗಿಯೂ ರೂಪುಗೊಳ್ಳಲಿದೆ. 

ಇದನ್ನೂ ವೀಕ್ಷಿಸಿ:  ಗುಮ್ಮಟನಗರಿಯಲ್ಲಿ ಇನ್ಮುಂದೆ ಹೆಲ್ಮೆಟ್‌ ಕಡ್ಡಾಯ: ಸಾವಿನ ಪ್ರಮಾಣ ತಗ್ಗಿಸಲು ಪೊಲೀಸರ ರೂಲ್ಸ್

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more