ಭೀಮಾ ನದಿ ಪ್ರವಾಹಕ್ಕೆ ನಲುಗಿದ ಉತ್ತರ ಕರ್ನಾಟಕ: ಸಂತ್ರಸ್ತರ ರಕ್ಷಣೆಗೆ ಅರೆಸೇನಾ ಪಡೆ

ಭೀಮಾ ನದಿ ಪ್ರವಾಹಕ್ಕೆ ನಲುಗಿದ ಉತ್ತರ ಕರ್ನಾಟಕ: ಸಂತ್ರಸ್ತರ ರಕ್ಷಣೆಗೆ ಅರೆಸೇನಾ ಪಡೆ

Suvarna News   | Asianet News
Published : Oct 18, 2020, 10:57 AM IST

ಸಂತ್ರಸ್ತರನ್ನ ಸುರಕ್ಷಿತವಾಗಿ ರಕ್ಷಿಸಲು ಬಂದ ಸೇನಾಪಡೆ| ತೆಲಂಗಾಣದ ಸಿಕಿಂದರಾಬಾದ್‌ನಿಂದ ಮೇಜರ್‌ ಮಾರ್ಟಿನ್‌ ಅರವಿಂದ ನೇತೃತ್ವದ 98 ಯೋಧರ ತಂಡ ಕಲಬುರಗಿ ಅಗಮನ| ಸೇನಾ ತುಕಡಿಯನ್ನ ಬರಮಾಡಿಕೊಂಡ ಅಪರ ಜಿಲ್ಲಾಧಿಕಾರಿ| 

ಕಲಬುರಗಿ(ಅ.18): ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಭೀಮಾ ನದಿ ಪ್ರವಾಹಕ್ಕೆ ಉತ್ತರ ಕರ್ನಾಟಕ ನಲುಗಿ ಹೋಗಿದೆ. ಪ್ರವಾಹದಲ್ಲಿ ಸಿಲುಕಿಕೊಂಡವರನ್ನ ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸಂತ್ರಸ್ತರನ್ನ ಸುರಕ್ಷಿತವಾಗಿ ರಕ್ಷಿಸಲು ಸೇನಾಪಡೆ ಬಂದಿಳಿದಿದೆ.

112 ವರ್ಷಗಳ ಹಿಂದೆ ಕೊಟ್ಟ ಸರ್ ಎಂವಿ ಎಚ್ಚರಿಕೆ : ಮರೆತಿದ್ದಕ್ಕೆ ಈಗ ಮುಳುಗಿದ ಮುತ್ತಿನ ನಗರಿ

ತೆಲಂಗಾಣದ ಸಿಕಿಂದರಾಬಾದ್‌ನಿಂದ ಮೇಜರ್‌ ಮಾರ್ಟಿನ್‌ ಅರವಿಂದ ನೇತೃತ್ವದ 98 ಯೋಧರ ತಂಡ ಕಲಬುರಗಿ ಅಗಮಿಸಿದೆ. ಪ್ರವಾಹದಲ್ಲಿ ಸಿಲುಕಿದವರನ್ನ ಈ ತಂಡ ರಕ್ಷಣೆ ಮಾಡಲಿದೆ. ಸೇನಾ ತುಕಡಿಯನ್ನ ಅಪರ ಜಿಲ್ಲಾಧಿಕಾರಿ ಡಾ. ಶಂಕರ ವಣಿಕ್ಯಾಳ ಅವರು ಬರಮಾಡಿಕೊಂಡಿದ್ದಾರೆ.
 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?