ಭೀಮಾ ನದಿ ಪ್ರವಾಹಕ್ಕೆ ನಲುಗಿದ ಉತ್ತರ ಕರ್ನಾಟಕ: ಸಂತ್ರಸ್ತರ ರಕ್ಷಣೆಗೆ ಅರೆಸೇನಾ ಪಡೆ

ಭೀಮಾ ನದಿ ಪ್ರವಾಹಕ್ಕೆ ನಲುಗಿದ ಉತ್ತರ ಕರ್ನಾಟಕ: ಸಂತ್ರಸ್ತರ ರಕ್ಷಣೆಗೆ ಅರೆಸೇನಾ ಪಡೆ

Published : Oct 18, 2020, 10:57 AM IST

ಸಂತ್ರಸ್ತರನ್ನ ಸುರಕ್ಷಿತವಾಗಿ ರಕ್ಷಿಸಲು ಬಂದ ಸೇನಾಪಡೆ| ತೆಲಂಗಾಣದ ಸಿಕಿಂದರಾಬಾದ್‌ನಿಂದ ಮೇಜರ್‌ ಮಾರ್ಟಿನ್‌ ಅರವಿಂದ ನೇತೃತ್ವದ 98 ಯೋಧರ ತಂಡ ಕಲಬುರಗಿ ಅಗಮನ| ಸೇನಾ ತುಕಡಿಯನ್ನ ಬರಮಾಡಿಕೊಂಡ ಅಪರ ಜಿಲ್ಲಾಧಿಕಾರಿ| 

ಕಲಬುರಗಿ(ಅ.18): ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಭೀಮಾ ನದಿ ಪ್ರವಾಹಕ್ಕೆ ಉತ್ತರ ಕರ್ನಾಟಕ ನಲುಗಿ ಹೋಗಿದೆ. ಪ್ರವಾಹದಲ್ಲಿ ಸಿಲುಕಿಕೊಂಡವರನ್ನ ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸಂತ್ರಸ್ತರನ್ನ ಸುರಕ್ಷಿತವಾಗಿ ರಕ್ಷಿಸಲು ಸೇನಾಪಡೆ ಬಂದಿಳಿದಿದೆ.

112 ವರ್ಷಗಳ ಹಿಂದೆ ಕೊಟ್ಟ ಸರ್ ಎಂವಿ ಎಚ್ಚರಿಕೆ : ಮರೆತಿದ್ದಕ್ಕೆ ಈಗ ಮುಳುಗಿದ ಮುತ್ತಿನ ನಗರಿ

ತೆಲಂಗಾಣದ ಸಿಕಿಂದರಾಬಾದ್‌ನಿಂದ ಮೇಜರ್‌ ಮಾರ್ಟಿನ್‌ ಅರವಿಂದ ನೇತೃತ್ವದ 98 ಯೋಧರ ತಂಡ ಕಲಬುರಗಿ ಅಗಮಿಸಿದೆ. ಪ್ರವಾಹದಲ್ಲಿ ಸಿಲುಕಿದವರನ್ನ ಈ ತಂಡ ರಕ್ಷಣೆ ಮಾಡಲಿದೆ. ಸೇನಾ ತುಕಡಿಯನ್ನ ಅಪರ ಜಿಲ್ಲಾಧಿಕಾರಿ ಡಾ. ಶಂಕರ ವಣಿಕ್ಯಾಳ ಅವರು ಬರಮಾಡಿಕೊಂಡಿದ್ದಾರೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!