ಭೀಮಾ ನದಿ ಪ್ರವಾಹಕ್ಕೆ ನಲುಗಿದ ಉತ್ತರ ಕರ್ನಾಟಕ: ಸಂತ್ರಸ್ತರ ರಕ್ಷಣೆಗೆ ಅರೆಸೇನಾ ಪಡೆ

ಭೀಮಾ ನದಿ ಪ್ರವಾಹಕ್ಕೆ ನಲುಗಿದ ಉತ್ತರ ಕರ್ನಾಟಕ: ಸಂತ್ರಸ್ತರ ರಕ್ಷಣೆಗೆ ಅರೆಸೇನಾ ಪಡೆ

Suvarna News   | Asianet News
Published : Oct 18, 2020, 10:57 AM IST

ಸಂತ್ರಸ್ತರನ್ನ ಸುರಕ್ಷಿತವಾಗಿ ರಕ್ಷಿಸಲು ಬಂದ ಸೇನಾಪಡೆ| ತೆಲಂಗಾಣದ ಸಿಕಿಂದರಾಬಾದ್‌ನಿಂದ ಮೇಜರ್‌ ಮಾರ್ಟಿನ್‌ ಅರವಿಂದ ನೇತೃತ್ವದ 98 ಯೋಧರ ತಂಡ ಕಲಬುರಗಿ ಅಗಮನ| ಸೇನಾ ತುಕಡಿಯನ್ನ ಬರಮಾಡಿಕೊಂಡ ಅಪರ ಜಿಲ್ಲಾಧಿಕಾರಿ| 

ಕಲಬುರಗಿ(ಅ.18): ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಭೀಮಾ ನದಿ ಪ್ರವಾಹಕ್ಕೆ ಉತ್ತರ ಕರ್ನಾಟಕ ನಲುಗಿ ಹೋಗಿದೆ. ಪ್ರವಾಹದಲ್ಲಿ ಸಿಲುಕಿಕೊಂಡವರನ್ನ ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸಂತ್ರಸ್ತರನ್ನ ಸುರಕ್ಷಿತವಾಗಿ ರಕ್ಷಿಸಲು ಸೇನಾಪಡೆ ಬಂದಿಳಿದಿದೆ.

112 ವರ್ಷಗಳ ಹಿಂದೆ ಕೊಟ್ಟ ಸರ್ ಎಂವಿ ಎಚ್ಚರಿಕೆ : ಮರೆತಿದ್ದಕ್ಕೆ ಈಗ ಮುಳುಗಿದ ಮುತ್ತಿನ ನಗರಿ

ತೆಲಂಗಾಣದ ಸಿಕಿಂದರಾಬಾದ್‌ನಿಂದ ಮೇಜರ್‌ ಮಾರ್ಟಿನ್‌ ಅರವಿಂದ ನೇತೃತ್ವದ 98 ಯೋಧರ ತಂಡ ಕಲಬುರಗಿ ಅಗಮಿಸಿದೆ. ಪ್ರವಾಹದಲ್ಲಿ ಸಿಲುಕಿದವರನ್ನ ಈ ತಂಡ ರಕ್ಷಣೆ ಮಾಡಲಿದೆ. ಸೇನಾ ತುಕಡಿಯನ್ನ ಅಪರ ಜಿಲ್ಲಾಧಿಕಾರಿ ಡಾ. ಶಂಕರ ವಣಿಕ್ಯಾಳ ಅವರು ಬರಮಾಡಿಕೊಂಡಿದ್ದಾರೆ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!