ಭೀಮಾ ನದಿ ಪ್ರವಾಹಕ್ಕೆ ನಲುಗಿದ ಉತ್ತರ ಕರ್ನಾಟಕ: ಸಂತ್ರಸ್ತರ ರಕ್ಷಣೆಗೆ ಅರೆಸೇನಾ ಪಡೆ

ಭೀಮಾ ನದಿ ಪ್ರವಾಹಕ್ಕೆ ನಲುಗಿದ ಉತ್ತರ ಕರ್ನಾಟಕ: ಸಂತ್ರಸ್ತರ ರಕ್ಷಣೆಗೆ ಅರೆಸೇನಾ ಪಡೆ

Suvarna News   | Asianet News
Published : Oct 18, 2020, 10:57 AM IST

ಸಂತ್ರಸ್ತರನ್ನ ಸುರಕ್ಷಿತವಾಗಿ ರಕ್ಷಿಸಲು ಬಂದ ಸೇನಾಪಡೆ| ತೆಲಂಗಾಣದ ಸಿಕಿಂದರಾಬಾದ್‌ನಿಂದ ಮೇಜರ್‌ ಮಾರ್ಟಿನ್‌ ಅರವಿಂದ ನೇತೃತ್ವದ 98 ಯೋಧರ ತಂಡ ಕಲಬುರಗಿ ಅಗಮನ| ಸೇನಾ ತುಕಡಿಯನ್ನ ಬರಮಾಡಿಕೊಂಡ ಅಪರ ಜಿಲ್ಲಾಧಿಕಾರಿ| 

ಕಲಬುರಗಿ(ಅ.18): ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಭೀಮಾ ನದಿ ಪ್ರವಾಹಕ್ಕೆ ಉತ್ತರ ಕರ್ನಾಟಕ ನಲುಗಿ ಹೋಗಿದೆ. ಪ್ರವಾಹದಲ್ಲಿ ಸಿಲುಕಿಕೊಂಡವರನ್ನ ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸಂತ್ರಸ್ತರನ್ನ ಸುರಕ್ಷಿತವಾಗಿ ರಕ್ಷಿಸಲು ಸೇನಾಪಡೆ ಬಂದಿಳಿದಿದೆ.

112 ವರ್ಷಗಳ ಹಿಂದೆ ಕೊಟ್ಟ ಸರ್ ಎಂವಿ ಎಚ್ಚರಿಕೆ : ಮರೆತಿದ್ದಕ್ಕೆ ಈಗ ಮುಳುಗಿದ ಮುತ್ತಿನ ನಗರಿ

ತೆಲಂಗಾಣದ ಸಿಕಿಂದರಾಬಾದ್‌ನಿಂದ ಮೇಜರ್‌ ಮಾರ್ಟಿನ್‌ ಅರವಿಂದ ನೇತೃತ್ವದ 98 ಯೋಧರ ತಂಡ ಕಲಬುರಗಿ ಅಗಮಿಸಿದೆ. ಪ್ರವಾಹದಲ್ಲಿ ಸಿಲುಕಿದವರನ್ನ ಈ ತಂಡ ರಕ್ಷಣೆ ಮಾಡಲಿದೆ. ಸೇನಾ ತುಕಡಿಯನ್ನ ಅಪರ ಜಿಲ್ಲಾಧಿಕಾರಿ ಡಾ. ಶಂಕರ ವಣಿಕ್ಯಾಳ ಅವರು ಬರಮಾಡಿಕೊಂಡಿದ್ದಾರೆ.
 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!