ಭೀಮಾ ನದಿ ಪ್ರವಾಹಕ್ಕೆ ನಲುಗಿದ ಉತ್ತರ ಕರ್ನಾಟಕ: ಸಂತ್ರಸ್ತರ ರಕ್ಷಣೆಗೆ ಅರೆಸೇನಾ ಪಡೆ

ಭೀಮಾ ನದಿ ಪ್ರವಾಹಕ್ಕೆ ನಲುಗಿದ ಉತ್ತರ ಕರ್ನಾಟಕ: ಸಂತ್ರಸ್ತರ ರಕ್ಷಣೆಗೆ ಅರೆಸೇನಾ ಪಡೆ

Suvarna News   | Asianet News
Published : Oct 18, 2020, 10:57 AM IST

ಸಂತ್ರಸ್ತರನ್ನ ಸುರಕ್ಷಿತವಾಗಿ ರಕ್ಷಿಸಲು ಬಂದ ಸೇನಾಪಡೆ| ತೆಲಂಗಾಣದ ಸಿಕಿಂದರಾಬಾದ್‌ನಿಂದ ಮೇಜರ್‌ ಮಾರ್ಟಿನ್‌ ಅರವಿಂದ ನೇತೃತ್ವದ 98 ಯೋಧರ ತಂಡ ಕಲಬುರಗಿ ಅಗಮನ| ಸೇನಾ ತುಕಡಿಯನ್ನ ಬರಮಾಡಿಕೊಂಡ ಅಪರ ಜಿಲ್ಲಾಧಿಕಾರಿ| 

ಕಲಬುರಗಿ(ಅ.18): ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಭೀಮಾ ನದಿ ಪ್ರವಾಹಕ್ಕೆ ಉತ್ತರ ಕರ್ನಾಟಕ ನಲುಗಿ ಹೋಗಿದೆ. ಪ್ರವಾಹದಲ್ಲಿ ಸಿಲುಕಿಕೊಂಡವರನ್ನ ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸಂತ್ರಸ್ತರನ್ನ ಸುರಕ್ಷಿತವಾಗಿ ರಕ್ಷಿಸಲು ಸೇನಾಪಡೆ ಬಂದಿಳಿದಿದೆ.

112 ವರ್ಷಗಳ ಹಿಂದೆ ಕೊಟ್ಟ ಸರ್ ಎಂವಿ ಎಚ್ಚರಿಕೆ : ಮರೆತಿದ್ದಕ್ಕೆ ಈಗ ಮುಳುಗಿದ ಮುತ್ತಿನ ನಗರಿ

ತೆಲಂಗಾಣದ ಸಿಕಿಂದರಾಬಾದ್‌ನಿಂದ ಮೇಜರ್‌ ಮಾರ್ಟಿನ್‌ ಅರವಿಂದ ನೇತೃತ್ವದ 98 ಯೋಧರ ತಂಡ ಕಲಬುರಗಿ ಅಗಮಿಸಿದೆ. ಪ್ರವಾಹದಲ್ಲಿ ಸಿಲುಕಿದವರನ್ನ ಈ ತಂಡ ರಕ್ಷಣೆ ಮಾಡಲಿದೆ. ಸೇನಾ ತುಕಡಿಯನ್ನ ಅಪರ ಜಿಲ್ಲಾಧಿಕಾರಿ ಡಾ. ಶಂಕರ ವಣಿಕ್ಯಾಳ ಅವರು ಬರಮಾಡಿಕೊಂಡಿದ್ದಾರೆ.
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್