ಮೈಸೂರು: ನೆರೆಯಿಂದ ಆಸ್ತಿ ಹೋಯ್ತು, ಆದ್ರೆ ಜಾತಿ ಹೋಗಿಲ್ಲ

ಮೈಸೂರು: ನೆರೆಯಿಂದ ಆಸ್ತಿ ಹೋಯ್ತು, ಆದ್ರೆ ಜಾತಿ ಹೋಗಿಲ್ಲ

Published : Aug 13, 2019, 04:27 PM IST

ಪ್ರವಾಹ ಬಂದು ಜನರ ಬದುಕೇ ನೀರಿನಲ್ಲಿ ಕೊಚ್ಚಿ ಹೋದರೂ ಇನ್ನೂ ಜಾತಿ ಎಂಬ ಭೂತ ಮಾತ್ರ ಬಿಟ್ಟಿಲ್ಲ. ಎನ್‌ಡಿಆರ್‌ಎಫ್ ಹಾಗೂ ಇತರ ರಕ್ಷಣಾ ತಂಡಗಳು ಜೀವವನ್ನೇ ಪಣಕ್ಕಿಟ್ಟು ರಕ್ಷಿಸಿದ ಜನ ಮಾತ್ರ ಜಾತಿ ಎಂದು ಕಿತ್ತಾಡುತ್ತಿದ್ದಾರೆ. ಎಲ್ಲವನ್ನೂ ಕಳೆದುಕೊಂಡ ಮೇಲೂ ಪರಿಹಾರ ಕೇಂದ್ರದಲ್ಲೂ ಜಾತಿ ಅಂತಿದ್ದಾರೆ ಜನ.

ಕಪಿಲಾ ನದಿ ಪ್ರವಾಹದಲ್ಲಿ ಭೊಕ್ಕಳ್ಳಿ ಗ್ರಾಮದ ಸುಮಾರು 90 ಮನೆಗಳಿಗೆ ನೀರು ನುಗ್ಗಿತ್ತು. 500 ರಷ್ಟು ಮಂದಿ ಗ್ರಾಮದ ಜನ ನಿರಾಶ್ರಿತರಾಗಿದ್ದರು. ಅವರೆಲ್ಲ ಒಂದೇ ಗ್ರಾಮದವರಾದರೂ ಎರಡು ಕಡೆಗಳಲ್ಲಿ ಆಶ್ರಯ ನೀಡಲಾಗಿದೆ. ಎರೆಡೆರಡು ಕಡೆಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ನಾಯಕ ಜನಾಂಗದ ಜನ ದಲಿತ ಜನಾಂಗದ ಜನರ ಜೊತೆ ಬೆರೆಯೋದಿಲ್ಲ ಎನ್ನುವ ಕಾರಣಕ್ಕೆಈ ವ್ಯವಸ್ಥೆ ಮಾಡಲಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?