ಮೈಸೂರು: ನೆರೆಯಿಂದ ಆಸ್ತಿ ಹೋಯ್ತು, ಆದ್ರೆ ಜಾತಿ ಹೋಗಿಲ್ಲ

ಮೈಸೂರು: ನೆರೆಯಿಂದ ಆಸ್ತಿ ಹೋಯ್ತು, ಆದ್ರೆ ಜಾತಿ ಹೋಗಿಲ್ಲ

Published : Aug 13, 2019, 04:27 PM IST

ಪ್ರವಾಹ ಬಂದು ಜನರ ಬದುಕೇ ನೀರಿನಲ್ಲಿ ಕೊಚ್ಚಿ ಹೋದರೂ ಇನ್ನೂ ಜಾತಿ ಎಂಬ ಭೂತ ಮಾತ್ರ ಬಿಟ್ಟಿಲ್ಲ. ಎನ್‌ಡಿಆರ್‌ಎಫ್ ಹಾಗೂ ಇತರ ರಕ್ಷಣಾ ತಂಡಗಳು ಜೀವವನ್ನೇ ಪಣಕ್ಕಿಟ್ಟು ರಕ್ಷಿಸಿದ ಜನ ಮಾತ್ರ ಜಾತಿ ಎಂದು ಕಿತ್ತಾಡುತ್ತಿದ್ದಾರೆ. ಎಲ್ಲವನ್ನೂ ಕಳೆದುಕೊಂಡ ಮೇಲೂ ಪರಿಹಾರ ಕೇಂದ್ರದಲ್ಲೂ ಜಾತಿ ಅಂತಿದ್ದಾರೆ ಜನ.

ಕಪಿಲಾ ನದಿ ಪ್ರವಾಹದಲ್ಲಿ ಭೊಕ್ಕಳ್ಳಿ ಗ್ರಾಮದ ಸುಮಾರು 90 ಮನೆಗಳಿಗೆ ನೀರು ನುಗ್ಗಿತ್ತು. 500 ರಷ್ಟು ಮಂದಿ ಗ್ರಾಮದ ಜನ ನಿರಾಶ್ರಿತರಾಗಿದ್ದರು. ಅವರೆಲ್ಲ ಒಂದೇ ಗ್ರಾಮದವರಾದರೂ ಎರಡು ಕಡೆಗಳಲ್ಲಿ ಆಶ್ರಯ ನೀಡಲಾಗಿದೆ. ಎರೆಡೆರಡು ಕಡೆಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ನಾಯಕ ಜನಾಂಗದ ಜನ ದಲಿತ ಜನಾಂಗದ ಜನರ ಜೊತೆ ಬೆರೆಯೋದಿಲ್ಲ ಎನ್ನುವ ಕಾರಣಕ್ಕೆಈ ವ್ಯವಸ್ಥೆ ಮಾಡಲಾಗಿದೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!