ಮೈಸೂರು: ನೆರೆಯಿಂದ ಆಸ್ತಿ ಹೋಯ್ತು, ಆದ್ರೆ ಜಾತಿ ಹೋಗಿಲ್ಲ

ಮೈಸೂರು: ನೆರೆಯಿಂದ ಆಸ್ತಿ ಹೋಯ್ತು, ಆದ್ರೆ ಜಾತಿ ಹೋಗಿಲ್ಲ

Published : Aug 13, 2019, 04:27 PM IST

ಪ್ರವಾಹ ಬಂದು ಜನರ ಬದುಕೇ ನೀರಿನಲ್ಲಿ ಕೊಚ್ಚಿ ಹೋದರೂ ಇನ್ನೂ ಜಾತಿ ಎಂಬ ಭೂತ ಮಾತ್ರ ಬಿಟ್ಟಿಲ್ಲ. ಎನ್‌ಡಿಆರ್‌ಎಫ್ ಹಾಗೂ ಇತರ ರಕ್ಷಣಾ ತಂಡಗಳು ಜೀವವನ್ನೇ ಪಣಕ್ಕಿಟ್ಟು ರಕ್ಷಿಸಿದ ಜನ ಮಾತ್ರ ಜಾತಿ ಎಂದು ಕಿತ್ತಾಡುತ್ತಿದ್ದಾರೆ. ಎಲ್ಲವನ್ನೂ ಕಳೆದುಕೊಂಡ ಮೇಲೂ ಪರಿಹಾರ ಕೇಂದ್ರದಲ್ಲೂ ಜಾತಿ ಅಂತಿದ್ದಾರೆ ಜನ.

ಕಪಿಲಾ ನದಿ ಪ್ರವಾಹದಲ್ಲಿ ಭೊಕ್ಕಳ್ಳಿ ಗ್ರಾಮದ ಸುಮಾರು 90 ಮನೆಗಳಿಗೆ ನೀರು ನುಗ್ಗಿತ್ತು. 500 ರಷ್ಟು ಮಂದಿ ಗ್ರಾಮದ ಜನ ನಿರಾಶ್ರಿತರಾಗಿದ್ದರು. ಅವರೆಲ್ಲ ಒಂದೇ ಗ್ರಾಮದವರಾದರೂ ಎರಡು ಕಡೆಗಳಲ್ಲಿ ಆಶ್ರಯ ನೀಡಲಾಗಿದೆ. ಎರೆಡೆರಡು ಕಡೆಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ನಾಯಕ ಜನಾಂಗದ ಜನ ದಲಿತ ಜನಾಂಗದ ಜನರ ಜೊತೆ ಬೆರೆಯೋದಿಲ್ಲ ಎನ್ನುವ ಕಾರಣಕ್ಕೆಈ ವ್ಯವಸ್ಥೆ ಮಾಡಲಾಗಿದೆ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್