ಬೆಳಗಾವಿ: ಪ್ರವಾಹದಲ್ಲಿ ಕೊಚ್ಚಿ ಹೋಯ್ತು ಪೊಲೀಸ್ ಅಧಿಕಾರಿಯಾಗೋ ಕನಸು..!

ಬೆಳಗಾವಿ: ಪ್ರವಾಹದಲ್ಲಿ ಕೊಚ್ಚಿ ಹೋಯ್ತು ಪೊಲೀಸ್ ಅಧಿಕಾರಿಯಾಗೋ ಕನಸು..!

Suvarna News   | Asianet News
Published : Jul 30, 2021, 03:45 PM IST

* ರಣಭೀಕರ ಪ್ರವಾಹದಲ್ಲಿ ಕೊಚ್ಚಿ ಹೋಯ್ತು ಕೃಷ್ಣಾತೀರದ ಜನರ ಬದುಕು
* ಒಬ್ಬೊಬ್ಬರದು ಒಂದೊಂದು ನೋವಿನ ಕಥೆ
* ಪ್ರವಾಹ ಸಂತ್ರಸ್ತ ಯುವಕರ ಕನಸುಗಳಿಗೆ ಕೊಳ್ಳಿ ಇಟ್ಟ ಪ್ರವಾಹ
 

ಬೆಳಗಾವಿ(ಜು.30): ಪೊಲೀಸ್ ಅಧಿಕಾರಿಯಾಗಬೇಕು ಅನ್ನೊ ಕನಸು ಕಂಡಿದ್ದ ಹುಲಗಬಾಳಿ ಗ್ರಾಮದ ರಾಮಚಂದ್ರ ಪೋತದಾರ್ ಅವರ ಕನಸು ನುಚ್ಚು ನೂರಾಗಿದೆ. ಹೌದು, ದಾಖಲಾತಿಗಳೆಲ್ಲ ಪ್ರವಾಹದಲ್ಲಿ ಕೊಚ್ಚಿ ಹೋಗಿವೆ. ರಾಮಚಂದ್ರ ಪೋತದಾರ್ ದಾಖಲಾತಿ ಸಮೇತ ಪಿಎಸ್ಐ ದೈಹಿಕ ಪರೀಕ್ಷೆಗೆ ಹಾಜರಾಗಬೇಕಿತ್ತು. ಆದರೆ, ಪ್ರವಾಹದಿಂದ ಇಡೀ ಹುಲಗಬಾಳಿ ಗ್ರಾಮವಾಯ್ತು ಜಲಾವೃತ್ತವಾಗಿದೆ. ಇದರಲ್ಲಿ ದಾಖಲಾತಿಗಳೆಲ್ಲ ಪ್ರವಾಹದಲ್ಲಿ ಕೊಚ್ಚಿ ಹೋಗಿವೆ. ಹೀಗಾಗಿ ರಾಮಚಂದ್ರ ಪೋತದಾರ್ ಏಷ್ಯಾನೆಟ್ ಸುವರ್ಣ ನ್ಯೂಜ್ ತನ್ನ ತೊಳಲಾಟನ್ನ ತೋಡಿಕೊಂಡಿದ್ದಾನೆ.

ಸಂಪುಟ ರಚನೆ ಒಂದು ವಾರ ಅನುಮಾನ: ಅಧಿಕಾರಿಗಳಿಗೆ ಹೇಳೋರಿಲ್ಲ, ಕೇಳೋರಿಲ್ಲ!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!