ಬೆಳಗಾವಿ: ಪ್ರವಾಹದಲ್ಲಿ ಕೊಚ್ಚಿ ಹೋಯ್ತು ಪೊಲೀಸ್ ಅಧಿಕಾರಿಯಾಗೋ ಕನಸು..!

ಬೆಳಗಾವಿ: ಪ್ರವಾಹದಲ್ಲಿ ಕೊಚ್ಚಿ ಹೋಯ್ತು ಪೊಲೀಸ್ ಅಧಿಕಾರಿಯಾಗೋ ಕನಸು..!

Suvarna News   | Asianet News
Published : Jul 30, 2021, 03:45 PM IST

* ರಣಭೀಕರ ಪ್ರವಾಹದಲ್ಲಿ ಕೊಚ್ಚಿ ಹೋಯ್ತು ಕೃಷ್ಣಾತೀರದ ಜನರ ಬದುಕು
* ಒಬ್ಬೊಬ್ಬರದು ಒಂದೊಂದು ನೋವಿನ ಕಥೆ
* ಪ್ರವಾಹ ಸಂತ್ರಸ್ತ ಯುವಕರ ಕನಸುಗಳಿಗೆ ಕೊಳ್ಳಿ ಇಟ್ಟ ಪ್ರವಾಹ
 

ಬೆಳಗಾವಿ(ಜು.30): ಪೊಲೀಸ್ ಅಧಿಕಾರಿಯಾಗಬೇಕು ಅನ್ನೊ ಕನಸು ಕಂಡಿದ್ದ ಹುಲಗಬಾಳಿ ಗ್ರಾಮದ ರಾಮಚಂದ್ರ ಪೋತದಾರ್ ಅವರ ಕನಸು ನುಚ್ಚು ನೂರಾಗಿದೆ. ಹೌದು, ದಾಖಲಾತಿಗಳೆಲ್ಲ ಪ್ರವಾಹದಲ್ಲಿ ಕೊಚ್ಚಿ ಹೋಗಿವೆ. ರಾಮಚಂದ್ರ ಪೋತದಾರ್ ದಾಖಲಾತಿ ಸಮೇತ ಪಿಎಸ್ಐ ದೈಹಿಕ ಪರೀಕ್ಷೆಗೆ ಹಾಜರಾಗಬೇಕಿತ್ತು. ಆದರೆ, ಪ್ರವಾಹದಿಂದ ಇಡೀ ಹುಲಗಬಾಳಿ ಗ್ರಾಮವಾಯ್ತು ಜಲಾವೃತ್ತವಾಗಿದೆ. ಇದರಲ್ಲಿ ದಾಖಲಾತಿಗಳೆಲ್ಲ ಪ್ರವಾಹದಲ್ಲಿ ಕೊಚ್ಚಿ ಹೋಗಿವೆ. ಹೀಗಾಗಿ ರಾಮಚಂದ್ರ ಪೋತದಾರ್ ಏಷ್ಯಾನೆಟ್ ಸುವರ್ಣ ನ್ಯೂಜ್ ತನ್ನ ತೊಳಲಾಟನ್ನ ತೋಡಿಕೊಂಡಿದ್ದಾನೆ.

ಸಂಪುಟ ರಚನೆ ಒಂದು ವಾರ ಅನುಮಾನ: ಅಧಿಕಾರಿಗಳಿಗೆ ಹೇಳೋರಿಲ್ಲ, ಕೇಳೋರಿಲ್ಲ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?