ಬೆಳಗಾವಿ: ಪ್ರವಾಹದಲ್ಲಿ ಕೊಚ್ಚಿ ಹೋಯ್ತು ಪೊಲೀಸ್ ಅಧಿಕಾರಿಯಾಗೋ ಕನಸು..!

ಬೆಳಗಾವಿ: ಪ್ರವಾಹದಲ್ಲಿ ಕೊಚ್ಚಿ ಹೋಯ್ತು ಪೊಲೀಸ್ ಅಧಿಕಾರಿಯಾಗೋ ಕನಸು..!

Published : Jul 30, 2021, 03:45 PM IST

* ರಣಭೀಕರ ಪ್ರವಾಹದಲ್ಲಿ ಕೊಚ್ಚಿ ಹೋಯ್ತು ಕೃಷ್ಣಾತೀರದ ಜನರ ಬದುಕು
* ಒಬ್ಬೊಬ್ಬರದು ಒಂದೊಂದು ನೋವಿನ ಕಥೆ
* ಪ್ರವಾಹ ಸಂತ್ರಸ್ತ ಯುವಕರ ಕನಸುಗಳಿಗೆ ಕೊಳ್ಳಿ ಇಟ್ಟ ಪ್ರವಾಹ
 

ಬೆಳಗಾವಿ(ಜು.30): ಪೊಲೀಸ್ ಅಧಿಕಾರಿಯಾಗಬೇಕು ಅನ್ನೊ ಕನಸು ಕಂಡಿದ್ದ ಹುಲಗಬಾಳಿ ಗ್ರಾಮದ ರಾಮಚಂದ್ರ ಪೋತದಾರ್ ಅವರ ಕನಸು ನುಚ್ಚು ನೂರಾಗಿದೆ. ಹೌದು, ದಾಖಲಾತಿಗಳೆಲ್ಲ ಪ್ರವಾಹದಲ್ಲಿ ಕೊಚ್ಚಿ ಹೋಗಿವೆ. ರಾಮಚಂದ್ರ ಪೋತದಾರ್ ದಾಖಲಾತಿ ಸಮೇತ ಪಿಎಸ್ಐ ದೈಹಿಕ ಪರೀಕ್ಷೆಗೆ ಹಾಜರಾಗಬೇಕಿತ್ತು. ಆದರೆ, ಪ್ರವಾಹದಿಂದ ಇಡೀ ಹುಲಗಬಾಳಿ ಗ್ರಾಮವಾಯ್ತು ಜಲಾವೃತ್ತವಾಗಿದೆ. ಇದರಲ್ಲಿ ದಾಖಲಾತಿಗಳೆಲ್ಲ ಪ್ರವಾಹದಲ್ಲಿ ಕೊಚ್ಚಿ ಹೋಗಿವೆ. ಹೀಗಾಗಿ ರಾಮಚಂದ್ರ ಪೋತದಾರ್ ಏಷ್ಯಾನೆಟ್ ಸುವರ್ಣ ನ್ಯೂಜ್ ತನ್ನ ತೊಳಲಾಟನ್ನ ತೋಡಿಕೊಂಡಿದ್ದಾನೆ.

ಸಂಪುಟ ರಚನೆ ಒಂದು ವಾರ ಅನುಮಾನ: ಅಧಿಕಾರಿಗಳಿಗೆ ಹೇಳೋರಿಲ್ಲ, ಕೇಳೋರಿಲ್ಲ!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?