ಬೆಳಗಾವಿ: ಪ್ರವಾಹದಲ್ಲಿ ಕೊಚ್ಚಿ ಹೋಯ್ತು ಪೊಲೀಸ್ ಅಧಿಕಾರಿಯಾಗೋ ಕನಸು..!

ಬೆಳಗಾವಿ: ಪ್ರವಾಹದಲ್ಲಿ ಕೊಚ್ಚಿ ಹೋಯ್ತು ಪೊಲೀಸ್ ಅಧಿಕಾರಿಯಾಗೋ ಕನಸು..!

Suvarna News   | Asianet News
Published : Jul 30, 2021, 03:45 PM IST

* ರಣಭೀಕರ ಪ್ರವಾಹದಲ್ಲಿ ಕೊಚ್ಚಿ ಹೋಯ್ತು ಕೃಷ್ಣಾತೀರದ ಜನರ ಬದುಕು
* ಒಬ್ಬೊಬ್ಬರದು ಒಂದೊಂದು ನೋವಿನ ಕಥೆ
* ಪ್ರವಾಹ ಸಂತ್ರಸ್ತ ಯುವಕರ ಕನಸುಗಳಿಗೆ ಕೊಳ್ಳಿ ಇಟ್ಟ ಪ್ರವಾಹ
 

ಬೆಳಗಾವಿ(ಜು.30): ಪೊಲೀಸ್ ಅಧಿಕಾರಿಯಾಗಬೇಕು ಅನ್ನೊ ಕನಸು ಕಂಡಿದ್ದ ಹುಲಗಬಾಳಿ ಗ್ರಾಮದ ರಾಮಚಂದ್ರ ಪೋತದಾರ್ ಅವರ ಕನಸು ನುಚ್ಚು ನೂರಾಗಿದೆ. ಹೌದು, ದಾಖಲಾತಿಗಳೆಲ್ಲ ಪ್ರವಾಹದಲ್ಲಿ ಕೊಚ್ಚಿ ಹೋಗಿವೆ. ರಾಮಚಂದ್ರ ಪೋತದಾರ್ ದಾಖಲಾತಿ ಸಮೇತ ಪಿಎಸ್ಐ ದೈಹಿಕ ಪರೀಕ್ಷೆಗೆ ಹಾಜರಾಗಬೇಕಿತ್ತು. ಆದರೆ, ಪ್ರವಾಹದಿಂದ ಇಡೀ ಹುಲಗಬಾಳಿ ಗ್ರಾಮವಾಯ್ತು ಜಲಾವೃತ್ತವಾಗಿದೆ. ಇದರಲ್ಲಿ ದಾಖಲಾತಿಗಳೆಲ್ಲ ಪ್ರವಾಹದಲ್ಲಿ ಕೊಚ್ಚಿ ಹೋಗಿವೆ. ಹೀಗಾಗಿ ರಾಮಚಂದ್ರ ಪೋತದಾರ್ ಏಷ್ಯಾನೆಟ್ ಸುವರ್ಣ ನ್ಯೂಜ್ ತನ್ನ ತೊಳಲಾಟನ್ನ ತೋಡಿಕೊಂಡಿದ್ದಾನೆ.

ಸಂಪುಟ ರಚನೆ ಒಂದು ವಾರ ಅನುಮಾನ: ಅಧಿಕಾರಿಗಳಿಗೆ ಹೇಳೋರಿಲ್ಲ, ಕೇಳೋರಿಲ್ಲ!

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ