ಮಂಡ್ಯದಲ್ಲಿ ಜಾಗೃತಿ ಪಥ ಸಂಚಲನ ನಡೆಸುತ್ತಿದ್ದ ಪೊಲೀಸರಿಗೆ ಸಾರ್ವಜನಿಕರಿಂದ ಹೂಮಳೆ

ಮಂಡ್ಯದಲ್ಲಿ ಜಾಗೃತಿ ಪಥ ಸಂಚಲನ ನಡೆಸುತ್ತಿದ್ದ ಪೊಲೀಸರಿಗೆ ಸಾರ್ವಜನಿಕರಿಂದ ಹೂಮಳೆ

Suvarna News   | Asianet News
Published : Apr 18, 2020, 12:07 PM IST

ಮಂಡ್ಯದಲ್ಲಿ ಜಾಗೃತಿ ಪಥ ಸಂಚಲನ ನಡೆಸುತ್ತಿದ್ದ ಪೊಲೀಸರಿಗೆ ಸಾರ್ವಜನಿಕರು ಹೂಮಳೆಗೈದಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿ ನಿಂತು  ಕೊರೋನಾ ವಾರಿಯರ್ಸ್‌ಗೆ ಹೂಮಳೆಗೈದು ಅವರ ಕೆಲಸವನ್ನು ಶ್ಲಾಘಿಸಿದ್ದಾರೆ. ಮಂಡ್ಯದ ಪೇಟೆ ರಸ್ತೆಯಲ್ಲಿ ಪಥ ಸಂಚಲನದ ವಾಹನ ಬರುತ್ತಿದ್ದ ರಸ್ತೆಯ ಎರಡು ಕಡೆಗಳಲ್ಲಿ ನಿಂತು ಹೂವಿನ ಮಳೆಗೈದಿದ್ದಾರೆ. ಈ ದೃಶ್ಯ ಮನದುಂಬಿ ಬರುವಂತಿದೆ. 

 

ಮಂಡ್ಯದಲ್ಲಿ ಜಾಗೃತಿ ಪಥ ಸಂಚಲನ ನಡೆಸುತ್ತಿದ್ದ ಪೊಲೀಸರಿಗೆ ಸಾರ್ವಜನಿಕರು ಹೂಮಳೆಗೈದಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿ ನಿಂತು  ಕೊರೋನಾ ವಾರಿಯರ್ಸ್‌ಗೆ ಹೂಮಳೆಗೈದು ಅವರ ಕೆಲಸವನ್ನು ಶ್ಲಾಘಿಸಿದ್ದಾರೆ. ಮಂಡ್ಯದ ಪೇಟೆ ರಸ್ತೆಯಲ್ಲಿ ಪಥ ಸಂಚಲನದ ವಾಹನ ಬರುತ್ತಿದ್ದ ರಸ್ತೆಯ ಎರಡು ಕಡೆಗಳಲ್ಲಿ ನಿಂತು ಹೂವಿನ ಮಳೆಗೈದಿದ್ದಾರೆ. ಈ ದೃಶ್ಯ ಮನದುಂಬಿ ಬರುವಂತಿದೆ. 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?