ಮಂಡ್ಯದಲ್ಲಿ ಜಾಗೃತಿ ಪಥ ಸಂಚಲನ ನಡೆಸುತ್ತಿದ್ದ ಪೊಲೀಸರಿಗೆ ಸಾರ್ವಜನಿಕರಿಂದ ಹೂಮಳೆ

ಮಂಡ್ಯದಲ್ಲಿ ಜಾಗೃತಿ ಪಥ ಸಂಚಲನ ನಡೆಸುತ್ತಿದ್ದ ಪೊಲೀಸರಿಗೆ ಸಾರ್ವಜನಿಕರಿಂದ ಹೂಮಳೆ

Published : Apr 18, 2020, 12:07 PM IST

ಮಂಡ್ಯದಲ್ಲಿ ಜಾಗೃತಿ ಪಥ ಸಂಚಲನ ನಡೆಸುತ್ತಿದ್ದ ಪೊಲೀಸರಿಗೆ ಸಾರ್ವಜನಿಕರು ಹೂಮಳೆಗೈದಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿ ನಿಂತು  ಕೊರೋನಾ ವಾರಿಯರ್ಸ್‌ಗೆ ಹೂಮಳೆಗೈದು ಅವರ ಕೆಲಸವನ್ನು ಶ್ಲಾಘಿಸಿದ್ದಾರೆ. ಮಂಡ್ಯದ ಪೇಟೆ ರಸ್ತೆಯಲ್ಲಿ ಪಥ ಸಂಚಲನದ ವಾಹನ ಬರುತ್ತಿದ್ದ ರಸ್ತೆಯ ಎರಡು ಕಡೆಗಳಲ್ಲಿ ನಿಂತು ಹೂವಿನ ಮಳೆಗೈದಿದ್ದಾರೆ. ಈ ದೃಶ್ಯ ಮನದುಂಬಿ ಬರುವಂತಿದೆ. 

 

ಮಂಡ್ಯದಲ್ಲಿ ಜಾಗೃತಿ ಪಥ ಸಂಚಲನ ನಡೆಸುತ್ತಿದ್ದ ಪೊಲೀಸರಿಗೆ ಸಾರ್ವಜನಿಕರು ಹೂಮಳೆಗೈದಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿ ನಿಂತು  ಕೊರೋನಾ ವಾರಿಯರ್ಸ್‌ಗೆ ಹೂಮಳೆಗೈದು ಅವರ ಕೆಲಸವನ್ನು ಶ್ಲಾಘಿಸಿದ್ದಾರೆ. ಮಂಡ್ಯದ ಪೇಟೆ ರಸ್ತೆಯಲ್ಲಿ ಪಥ ಸಂಚಲನದ ವಾಹನ ಬರುತ್ತಿದ್ದ ರಸ್ತೆಯ ಎರಡು ಕಡೆಗಳಲ್ಲಿ ನಿಂತು ಹೂವಿನ ಮಳೆಗೈದಿದ್ದಾರೆ. ಈ ದೃಶ್ಯ ಮನದುಂಬಿ ಬರುವಂತಿದೆ. 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!