ಮಂಡ್ಯದಲ್ಲಿ ಜಾಗೃತಿ ಪಥ ಸಂಚಲನ ನಡೆಸುತ್ತಿದ್ದ ಪೊಲೀಸರಿಗೆ ಸಾರ್ವಜನಿಕರಿಂದ ಹೂಮಳೆ

ಮಂಡ್ಯದಲ್ಲಿ ಜಾಗೃತಿ ಪಥ ಸಂಚಲನ ನಡೆಸುತ್ತಿದ್ದ ಪೊಲೀಸರಿಗೆ ಸಾರ್ವಜನಿಕರಿಂದ ಹೂಮಳೆ

Suvarna News   | Asianet News
Published : Apr 18, 2020, 12:07 PM IST

ಮಂಡ್ಯದಲ್ಲಿ ಜಾಗೃತಿ ಪಥ ಸಂಚಲನ ನಡೆಸುತ್ತಿದ್ದ ಪೊಲೀಸರಿಗೆ ಸಾರ್ವಜನಿಕರು ಹೂಮಳೆಗೈದಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿ ನಿಂತು  ಕೊರೋನಾ ವಾರಿಯರ್ಸ್‌ಗೆ ಹೂಮಳೆಗೈದು ಅವರ ಕೆಲಸವನ್ನು ಶ್ಲಾಘಿಸಿದ್ದಾರೆ. ಮಂಡ್ಯದ ಪೇಟೆ ರಸ್ತೆಯಲ್ಲಿ ಪಥ ಸಂಚಲನದ ವಾಹನ ಬರುತ್ತಿದ್ದ ರಸ್ತೆಯ ಎರಡು ಕಡೆಗಳಲ್ಲಿ ನಿಂತು ಹೂವಿನ ಮಳೆಗೈದಿದ್ದಾರೆ. ಈ ದೃಶ್ಯ ಮನದುಂಬಿ ಬರುವಂತಿದೆ. 

 

ಮಂಡ್ಯದಲ್ಲಿ ಜಾಗೃತಿ ಪಥ ಸಂಚಲನ ನಡೆಸುತ್ತಿದ್ದ ಪೊಲೀಸರಿಗೆ ಸಾರ್ವಜನಿಕರು ಹೂಮಳೆಗೈದಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿ ನಿಂತು  ಕೊರೋನಾ ವಾರಿಯರ್ಸ್‌ಗೆ ಹೂಮಳೆಗೈದು ಅವರ ಕೆಲಸವನ್ನು ಶ್ಲಾಘಿಸಿದ್ದಾರೆ. ಮಂಡ್ಯದ ಪೇಟೆ ರಸ್ತೆಯಲ್ಲಿ ಪಥ ಸಂಚಲನದ ವಾಹನ ಬರುತ್ತಿದ್ದ ರಸ್ತೆಯ ಎರಡು ಕಡೆಗಳಲ್ಲಿ ನಿಂತು ಹೂವಿನ ಮಳೆಗೈದಿದ್ದಾರೆ. ಈ ದೃಶ್ಯ ಮನದುಂಬಿ ಬರುವಂತಿದೆ. 

 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!