ಕೊರೋನಾ ಭೀತಿ: ವಿಜಯಪುರ ನಗರದಾದ್ಯಂತ ಫಾಗಿಂಗ್ ಕಾರ್ಯ

ಕೊರೋನಾ ಭೀತಿ: ವಿಜಯಪುರ ನಗರದಾದ್ಯಂತ ಫಾಗಿಂಗ್ ಕಾರ್ಯ

Suvarna News   | Asianet News
Published : Mar 22, 2020, 02:26 PM IST

ಜನತೆಯ ಆರೋಗ್ಯ ಹಿತದೃಷ್ಟಿಯಿಂದ ವಿಜಯಪುರದಲ್ಲಿ ಫಾಗಿಂಗ್ ಕಾರ್ಯ| ವಿಜಯಪುರ ಮಹಾನಗರ ಪಾಲಿಕೆ ನಗರದ ಬಹುತೇಕ ಕಡೆ ಫಾಗಿಂಗ್ ಕಾರ್ಯ|ಜನತಾ ಕರ್ಫ್ಯೂದಿಂದ ನಗರ ಸಂಪೂರ್ಣವಾಗಿ ಸ್ತಬ್ಧ|
 

ವಿಜಯಪುರ[ಮಾ.22]: ಕೊರೋನಾ ವೈರಸ್ ಕಾಟದಿಂದ ವಿಶ್ವಾದ್ಯಂತ ಜನ ತತ್ತರಿಸಿ  ಹೋಗಿದ್ದಾರೆ. ಮನೆ ಬಿಟ್ಟು ಹೊರಗಡೆ ಬಾರದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಸಂದರ್ಭದಲ್ಲಿ ವಿಜಯಪುರ ಮಹಾನಗರ ಪಾಲಿಕೆ ನಗರದ ಬಹುತೇಕ ಕಡೆ ಫಾಗಿಂಗ್ ಕಾರ್ಯ ಮಾಡುತ್ತಿದೆ. ನಗರದ ಜನತೆಯ ಆರೋಗ್ಯ ಹಿತದೃಷ್ಟಿಯಿಂದ ಮಹಾನಗರ ಪಾಲಿಕೆ ಈ ಕೆಲಸ ಮಾಡುತ್ತಿದೆ. 

ಜನತಾ ಕರ್ಫ್ಯೂ ಹಸೆಮಣೆ ಏರಿದ ಜೋಡಿ, ಕಲ್ಯಾಣ ಮಂಟಪ ಖಾಲಿ ಖಾಲಿ!

ನಗರದ ಗಾಂಧಿ ಚೌಕ್ ನಲ್ಲಿ ಮಹಾನಗರ ಪಾಲಿಕೆಯಿಂದ ಫಾಗಿಂಗ್ ಕಾರ್ಯವನ್ನು ಮಾಡಲಾಗಿದೆ. ಇನ್ನು ಜನತಾ ಕರ್ಫ್ಯೂದಿಂದ ನಗರ ಸಂಪೂರ್ಣವಾಗಿ ಸ್ತಬ್ಧವಾಗಿದೆ. ಎಲ್ಲ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದವು.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?