ಕೊರೋನಾ ಭೀತಿ: ವಿಜಯಪುರ ನಗರದಾದ್ಯಂತ ಫಾಗಿಂಗ್ ಕಾರ್ಯ

ಕೊರೋನಾ ಭೀತಿ: ವಿಜಯಪುರ ನಗರದಾದ್ಯಂತ ಫಾಗಿಂಗ್ ಕಾರ್ಯ

Suvarna News   | Asianet News
Published : Mar 22, 2020, 02:26 PM IST

ಜನತೆಯ ಆರೋಗ್ಯ ಹಿತದೃಷ್ಟಿಯಿಂದ ವಿಜಯಪುರದಲ್ಲಿ ಫಾಗಿಂಗ್ ಕಾರ್ಯ| ವಿಜಯಪುರ ಮಹಾನಗರ ಪಾಲಿಕೆ ನಗರದ ಬಹುತೇಕ ಕಡೆ ಫಾಗಿಂಗ್ ಕಾರ್ಯ|ಜನತಾ ಕರ್ಫ್ಯೂದಿಂದ ನಗರ ಸಂಪೂರ್ಣವಾಗಿ ಸ್ತಬ್ಧ|
 

ವಿಜಯಪುರ[ಮಾ.22]: ಕೊರೋನಾ ವೈರಸ್ ಕಾಟದಿಂದ ವಿಶ್ವಾದ್ಯಂತ ಜನ ತತ್ತರಿಸಿ  ಹೋಗಿದ್ದಾರೆ. ಮನೆ ಬಿಟ್ಟು ಹೊರಗಡೆ ಬಾರದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಸಂದರ್ಭದಲ್ಲಿ ವಿಜಯಪುರ ಮಹಾನಗರ ಪಾಲಿಕೆ ನಗರದ ಬಹುತೇಕ ಕಡೆ ಫಾಗಿಂಗ್ ಕಾರ್ಯ ಮಾಡುತ್ತಿದೆ. ನಗರದ ಜನತೆಯ ಆರೋಗ್ಯ ಹಿತದೃಷ್ಟಿಯಿಂದ ಮಹಾನಗರ ಪಾಲಿಕೆ ಈ ಕೆಲಸ ಮಾಡುತ್ತಿದೆ. 

ಜನತಾ ಕರ್ಫ್ಯೂ ಹಸೆಮಣೆ ಏರಿದ ಜೋಡಿ, ಕಲ್ಯಾಣ ಮಂಟಪ ಖಾಲಿ ಖಾಲಿ!

ನಗರದ ಗಾಂಧಿ ಚೌಕ್ ನಲ್ಲಿ ಮಹಾನಗರ ಪಾಲಿಕೆಯಿಂದ ಫಾಗಿಂಗ್ ಕಾರ್ಯವನ್ನು ಮಾಡಲಾಗಿದೆ. ಇನ್ನು ಜನತಾ ಕರ್ಫ್ಯೂದಿಂದ ನಗರ ಸಂಪೂರ್ಣವಾಗಿ ಸ್ತಬ್ಧವಾಗಿದೆ. ಎಲ್ಲ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದವು.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!