ಕೊರೋನಾ ಭೀತಿ: ವಿಜಯಪುರ ನಗರದಾದ್ಯಂತ ಫಾಗಿಂಗ್ ಕಾರ್ಯ

ಕೊರೋನಾ ಭೀತಿ: ವಿಜಯಪುರ ನಗರದಾದ್ಯಂತ ಫಾಗಿಂಗ್ ಕಾರ್ಯ

Suvarna News   | Asianet News
Published : Mar 22, 2020, 02:26 PM IST

ಜನತೆಯ ಆರೋಗ್ಯ ಹಿತದೃಷ್ಟಿಯಿಂದ ವಿಜಯಪುರದಲ್ಲಿ ಫಾಗಿಂಗ್ ಕಾರ್ಯ| ವಿಜಯಪುರ ಮಹಾನಗರ ಪಾಲಿಕೆ ನಗರದ ಬಹುತೇಕ ಕಡೆ ಫಾಗಿಂಗ್ ಕಾರ್ಯ|ಜನತಾ ಕರ್ಫ್ಯೂದಿಂದ ನಗರ ಸಂಪೂರ್ಣವಾಗಿ ಸ್ತಬ್ಧ|
 

ವಿಜಯಪುರ[ಮಾ.22]: ಕೊರೋನಾ ವೈರಸ್ ಕಾಟದಿಂದ ವಿಶ್ವಾದ್ಯಂತ ಜನ ತತ್ತರಿಸಿ  ಹೋಗಿದ್ದಾರೆ. ಮನೆ ಬಿಟ್ಟು ಹೊರಗಡೆ ಬಾರದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಸಂದರ್ಭದಲ್ಲಿ ವಿಜಯಪುರ ಮಹಾನಗರ ಪಾಲಿಕೆ ನಗರದ ಬಹುತೇಕ ಕಡೆ ಫಾಗಿಂಗ್ ಕಾರ್ಯ ಮಾಡುತ್ತಿದೆ. ನಗರದ ಜನತೆಯ ಆರೋಗ್ಯ ಹಿತದೃಷ್ಟಿಯಿಂದ ಮಹಾನಗರ ಪಾಲಿಕೆ ಈ ಕೆಲಸ ಮಾಡುತ್ತಿದೆ. 

ಜನತಾ ಕರ್ಫ್ಯೂ ಹಸೆಮಣೆ ಏರಿದ ಜೋಡಿ, ಕಲ್ಯಾಣ ಮಂಟಪ ಖಾಲಿ ಖಾಲಿ!

ನಗರದ ಗಾಂಧಿ ಚೌಕ್ ನಲ್ಲಿ ಮಹಾನಗರ ಪಾಲಿಕೆಯಿಂದ ಫಾಗಿಂಗ್ ಕಾರ್ಯವನ್ನು ಮಾಡಲಾಗಿದೆ. ಇನ್ನು ಜನತಾ ಕರ್ಫ್ಯೂದಿಂದ ನಗರ ಸಂಪೂರ್ಣವಾಗಿ ಸ್ತಬ್ಧವಾಗಿದೆ. ಎಲ್ಲ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದವು.
 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!