ಇಷ್ಟಪಟ್ಟ ಯುವಕನೊಂದಿಗೆ ನಾಳೆ ನಡೆಯಬೇಕಿತ್ತು ಮದುವೆ, ಆದರೆ ಆದದ್ದೇ ಬೇರೆ..!

ಇಷ್ಟಪಟ್ಟ ಯುವಕನೊಂದಿಗೆ ನಾಳೆ ನಡೆಯಬೇಕಿತ್ತು ಮದುವೆ, ಆದರೆ ಆದದ್ದೇ ಬೇರೆ..!

Suvarna News   | Asianet News
Published : Jan 24, 2021, 10:00 AM ISTUpdated : Jan 24, 2021, 10:19 AM IST

ಆ ಮನೆಯಲ್ಲಿ ನಾಳೆ ಮದುವೆ ಸಂಭ್ರಮ, ಮದುವೆಗಾಗಿ ಸೀರೆ, ಒಡವೆ ಎಲ್ಲವನ್ನೂ ಖರೀದಿ ಮಾಡಲಾಗಿತ್ತು, ಲಗ್ನಪತ್ರಿಕೆ ಹಂಚಿಯಾಗಿತ್ತು. ಇಷ್ಟಪಟ್ಟ ಹುಡುಗನ ಜೊತೆ ಮದುವೆಯೂ ನಡೆಯಬೇಕಿತ್ತು. ಆದರೆ ಆಗಿದ್ದೇ ಬೇರೆ.

ಬೆಂಗಳೂರು (ಜ. 24): ಆ ಮನೆಯಲ್ಲಿ ನಾಳೆ ಮದುವೆ ಸಂಭ್ರಮ, ಮದುವೆಗಾಗಿ ಸೀರೆ, ಒಡವೆ ಎಲ್ಲವನ್ನೂ ಖರೀದಿ ಮಾಡಲಾಗಿತ್ತು, ಲಗ್ನಪತ್ರಿಕೆ ಹಂಚಿಯಾಗಿತ್ತು. ಇಷ್ಟಪಟ್ಟ ಹುಡುಗನ ಜೊತೆ ಮದುವೆಯೂ ನಡೆಯಬೇಕಿತ್ತು. ಆದರೆ ಆಗಿದ್ದೇ ಬೇರೆ.

 ಹಾಸನ ಜಿಲ್ಲೆಯ ಅರಕೆರೆ ಗ್ರಾಮದಲ್ಲಿ ಬಲವಂತದ ಮದುವೆ ನಡೆದಿದೆ. ಯುವತಿ ಮದುವೆಯಾಗುತ್ತಿರುವ ವಿಚಾರ ತಿಳಿದು ಮಾಜಿ ಪ್ರೇಮಿ ಸತೀಶ್ ಆತ್ಮಹತ್ಯೆಗೆ ಯತ್ನಿಸಿದ್ದ. ಸ್ನೇಹಿತರ ಜೊತೆ ಯುವತಿಯ ಮನೆಗೆ ಬಂದು ಬಲವಂತವಾಗಿ ತಾಳಿ ಕಟ್ಟಿದ್ದಾನೆ. ಯುವತಿಯ ರಕ್ಷಣೆ ಕೋರಿ, ಪೋಷಕರು ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ್ದಾರೆ.  

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ