Covid 19: ಉಡುಪಿಯಲ್ಲಿ ವಿದೇಶಿ ಪ್ರಯಾಣಿಕನಿಗೆ ಕೊರೋನಾ

Covid 19: ಉಡುಪಿಯಲ್ಲಿ ವಿದೇಶಿ ಪ್ರಯಾಣಿಕನಿಗೆ ಕೊರೋನಾ

Published : Dec 27, 2022, 12:49 PM ISTUpdated : Dec 27, 2022, 01:17 PM IST

ಉಡುಪಿಯಲ್ಲಿ ವಿದೇಶಿ ಪ್ರಯಾಣಿಕನಿಗೆ ಕೋವಿಡ್ ಸೋಂಕು ತಗುಲಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
 

ಕರಾವಳಿಯಲ್ಲಿ ಭಾಗದಲ್ಲಿ ಕೊರೋನಾ ನಾಲ್ಕನೇ ಅಲೆಯ ಭೀತಿ ಎದುರಾಗಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಉಡುಪಿಯಲ್ಲಿ ಕೋವಿಡ್‌ ಪಾಸಿಟಿವ್‌ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್‌ ಆಗಿದ್ದು, ಶೀತ ಜ್ವರ ಉಸಿರಾಟ ಸಮಸ್ಯೆ ಬಂದ್ರೆ ನಿರ್ಲಕ್ಷ್ಯ ಮಾಡಬೇಡಿ. ಜನನಿಬಿಡ ಪ್ರದೇಶಗಳಲ್ಲಿ ಸಾಮಾಜಿಕ ಅಂತರ ಕಾಪಾಡಿ, ಕೊರೋನಾ ಹೋಗಿದೆ ಎಂಬ ಭಾವನೆ ಬೇಡ. ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಲಹೆ ಪಡೆಯಿರಿ ಎಂದು ಉಡುಪಿ ಡಿ.ಹೆಚ್‌.ಓ ಡಾ. ನಾಗಭೂಷಣ ಉಡುಪ ಹೇಳಿದ್ದಾರೆ. ಬೂಸ್ಟರ್‌ ಡೋಸ್‌ ನತ್ತ ಸರ್ಕಾರ ಗಮನವನ್ನು ಕೊಡುತ್ತಿದೆ. ಜನರು ಕೂಡಾ ಒಂದು ಮತ್ತು ಎರಡನೇ ಡೋಸ್‌'ಗೇ ಆಸಕ್ತಿಯನ್ನು ತೋರಿಸಿದ್ದರು. ಈಗ  ಬೂಸ್ಟರ್‌ ಡೋಸ್‌ ಮೇಲೆ ಆಸಕ್ತಿಯನ್ನು ತೋರಿಸಿದರೆ, ನಾಲ್ಕನೇ ಅಲೆಯ ಭೀತಿಯನ್ನು ತಡೆಯಬಹುದು ಎಂದರು.

ಬೆಳಗಾವಿ: ಸುವರ್ಣಸೌಧದಲ್ಲಿ ಬರೀ ರೆಡ್ಡಿ ಪಕ್ಷದ್ದೇ ಚರ್ಚೆ..!

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more