Covid 19: ಉಡುಪಿಯಲ್ಲಿ ವಿದೇಶಿ ಪ್ರಯಾಣಿಕನಿಗೆ ಕೊರೋನಾ

Covid 19: ಉಡುಪಿಯಲ್ಲಿ ವಿದೇಶಿ ಪ್ರಯಾಣಿಕನಿಗೆ ಕೊರೋನಾ

Published : Dec 27, 2022, 12:49 PM ISTUpdated : Dec 27, 2022, 01:17 PM IST

ಉಡುಪಿಯಲ್ಲಿ ವಿದೇಶಿ ಪ್ರಯಾಣಿಕನಿಗೆ ಕೋವಿಡ್ ಸೋಂಕು ತಗುಲಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
 

ಕರಾವಳಿಯಲ್ಲಿ ಭಾಗದಲ್ಲಿ ಕೊರೋನಾ ನಾಲ್ಕನೇ ಅಲೆಯ ಭೀತಿ ಎದುರಾಗಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಉಡುಪಿಯಲ್ಲಿ ಕೋವಿಡ್‌ ಪಾಸಿಟಿವ್‌ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್‌ ಆಗಿದ್ದು, ಶೀತ ಜ್ವರ ಉಸಿರಾಟ ಸಮಸ್ಯೆ ಬಂದ್ರೆ ನಿರ್ಲಕ್ಷ್ಯ ಮಾಡಬೇಡಿ. ಜನನಿಬಿಡ ಪ್ರದೇಶಗಳಲ್ಲಿ ಸಾಮಾಜಿಕ ಅಂತರ ಕಾಪಾಡಿ, ಕೊರೋನಾ ಹೋಗಿದೆ ಎಂಬ ಭಾವನೆ ಬೇಡ. ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಲಹೆ ಪಡೆಯಿರಿ ಎಂದು ಉಡುಪಿ ಡಿ.ಹೆಚ್‌.ಓ ಡಾ. ನಾಗಭೂಷಣ ಉಡುಪ ಹೇಳಿದ್ದಾರೆ. ಬೂಸ್ಟರ್‌ ಡೋಸ್‌ ನತ್ತ ಸರ್ಕಾರ ಗಮನವನ್ನು ಕೊಡುತ್ತಿದೆ. ಜನರು ಕೂಡಾ ಒಂದು ಮತ್ತು ಎರಡನೇ ಡೋಸ್‌'ಗೇ ಆಸಕ್ತಿಯನ್ನು ತೋರಿಸಿದ್ದರು. ಈಗ  ಬೂಸ್ಟರ್‌ ಡೋಸ್‌ ಮೇಲೆ ಆಸಕ್ತಿಯನ್ನು ತೋರಿಸಿದರೆ, ನಾಲ್ಕನೇ ಅಲೆಯ ಭೀತಿಯನ್ನು ತಡೆಯಬಹುದು ಎಂದರು.

ಬೆಳಗಾವಿ: ಸುವರ್ಣಸೌಧದಲ್ಲಿ ಬರೀ ರೆಡ್ಡಿ ಪಕ್ಷದ್ದೇ ಚರ್ಚೆ..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more