Covid 19: ಉಡುಪಿಯಲ್ಲಿ ವಿದೇಶಿ ಪ್ರಯಾಣಿಕನಿಗೆ ಕೊರೋನಾ

Covid 19: ಉಡುಪಿಯಲ್ಲಿ ವಿದೇಶಿ ಪ್ರಯಾಣಿಕನಿಗೆ ಕೊರೋನಾ

Published : Dec 27, 2022, 12:49 PM ISTUpdated : Dec 27, 2022, 01:17 PM IST

ಉಡುಪಿಯಲ್ಲಿ ವಿದೇಶಿ ಪ್ರಯಾಣಿಕನಿಗೆ ಕೋವಿಡ್ ಸೋಂಕು ತಗುಲಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
 

ಕರಾವಳಿಯಲ್ಲಿ ಭಾಗದಲ್ಲಿ ಕೊರೋನಾ ನಾಲ್ಕನೇ ಅಲೆಯ ಭೀತಿ ಎದುರಾಗಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಉಡುಪಿಯಲ್ಲಿ ಕೋವಿಡ್‌ ಪಾಸಿಟಿವ್‌ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್‌ ಆಗಿದ್ದು, ಶೀತ ಜ್ವರ ಉಸಿರಾಟ ಸಮಸ್ಯೆ ಬಂದ್ರೆ ನಿರ್ಲಕ್ಷ್ಯ ಮಾಡಬೇಡಿ. ಜನನಿಬಿಡ ಪ್ರದೇಶಗಳಲ್ಲಿ ಸಾಮಾಜಿಕ ಅಂತರ ಕಾಪಾಡಿ, ಕೊರೋನಾ ಹೋಗಿದೆ ಎಂಬ ಭಾವನೆ ಬೇಡ. ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಲಹೆ ಪಡೆಯಿರಿ ಎಂದು ಉಡುಪಿ ಡಿ.ಹೆಚ್‌.ಓ ಡಾ. ನಾಗಭೂಷಣ ಉಡುಪ ಹೇಳಿದ್ದಾರೆ. ಬೂಸ್ಟರ್‌ ಡೋಸ್‌ ನತ್ತ ಸರ್ಕಾರ ಗಮನವನ್ನು ಕೊಡುತ್ತಿದೆ. ಜನರು ಕೂಡಾ ಒಂದು ಮತ್ತು ಎರಡನೇ ಡೋಸ್‌'ಗೇ ಆಸಕ್ತಿಯನ್ನು ತೋರಿಸಿದ್ದರು. ಈಗ  ಬೂಸ್ಟರ್‌ ಡೋಸ್‌ ಮೇಲೆ ಆಸಕ್ತಿಯನ್ನು ತೋರಿಸಿದರೆ, ನಾಲ್ಕನೇ ಅಲೆಯ ಭೀತಿಯನ್ನು ತಡೆಯಬಹುದು ಎಂದರು.

ಬೆಳಗಾವಿ: ಸುವರ್ಣಸೌಧದಲ್ಲಿ ಬರೀ ರೆಡ್ಡಿ ಪಕ್ಷದ್ದೇ ಚರ್ಚೆ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more