ಮಾಜಿ ಸಿಎಂ ಯಡಿಯೂರಪ್ಪ ಆಪ್ತನಿಗೆ ಐಟಿ ಶಾಕ್‌..!

ಮಾಜಿ ಸಿಎಂ ಯಡಿಯೂರಪ್ಪ ಆಪ್ತನಿಗೆ ಐಟಿ ಶಾಕ್‌..!

Published : Oct 07, 2021, 11:44 AM ISTUpdated : Oct 07, 2021, 11:46 AM IST

*  ಬಿಎಸ್‌ವೈ ಆಪ್ತ ಉಮೇಶ್‌ ಮನೆ, ಕಚೇರಿಗಳ ಮೇಲೆ ಐಟಿ ದಾಳಿ 
*  ಶಿವಮೊಗ್ಗ ಜಿಲ್ಲೆಯ ಆಯನೂರು ಮೂಲದ ಉಮೇಶ್‌
*  ಉಮೇಶ್‌ ವಿರುದ್ಧ ತೆರಿಗೆ ವಂಚನೆ ಮಾಡಿದ ಆರೋಪ 

ಬೆಂಗಳೂರು(ಅ.07): ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಆಪ್ತ ಉಮೇಶ್‌ ಮನೆ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ಇಂದು(ಗುರುವಾರ) ದಾಳಿ ನಡೆಸಿದ್ದಾರೆ. ನಗರದ ರಾಮಮಂದಿರದಲ್ಲಿರವ ಉಮೇಶ್‌ ಮನೆ ಮೇಲೆ ಐಟಿ ದಾಳಿ ನಡೆಸಲಾಗಿದೆ. ಉಮೇಶ್‌ ವಿರುದ್ಧ ತೆರಿಗೆ ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಈ ದಾಳಿಯಾಗಿದೆ. ಈ ಮೂಲಕ ಬಿಎಸ್‌ವೈ ಆಪ್ತ ಸಹಾಯಕನಿಗೆ ಐಟಿ ಬಿಗ್ ಶಾಕ್‌ ನೀಡಿದೆ. ಉಮೇಶ್‌ಗೆ ಸೇರಿದ ನಾಲ್ಕು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಎಸ್‌ವೈ ಆಪ್ತ ಉಮೇಶ್‌ ಶಿವಮೊಗ್ಗ ಜಿಲ್ಲೆಯ ಆಯನೂರು ಮೂಲದವರು ಎಂದು ತಿಳಿದು ಬಂದಿದೆ.  

ಬೆಂಗಳೂರಿನ ಇತಿಹಾಸದಲ್ಲೇ ಅತೀ ದೊಡ್ಡ ಐಟಿ ಬೇಟೆ: ಏಕಕಾಲದಲ್ಲಿ 50 ಕಡೆ ದಾಳಿ!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!