ಮಾಜಿ ಸಿಎಂ ಯಡಿಯೂರಪ್ಪ ಆಪ್ತನಿಗೆ ಐಟಿ ಶಾಕ್‌..!

ಮಾಜಿ ಸಿಎಂ ಯಡಿಯೂರಪ್ಪ ಆಪ್ತನಿಗೆ ಐಟಿ ಶಾಕ್‌..!

Suvarna News   | Asianet News
Published : Oct 07, 2021, 11:44 AM ISTUpdated : Oct 07, 2021, 11:46 AM IST

*  ಬಿಎಸ್‌ವೈ ಆಪ್ತ ಉಮೇಶ್‌ ಮನೆ, ಕಚೇರಿಗಳ ಮೇಲೆ ಐಟಿ ದಾಳಿ 
*  ಶಿವಮೊಗ್ಗ ಜಿಲ್ಲೆಯ ಆಯನೂರು ಮೂಲದ ಉಮೇಶ್‌
*  ಉಮೇಶ್‌ ವಿರುದ್ಧ ತೆರಿಗೆ ವಂಚನೆ ಮಾಡಿದ ಆರೋಪ 

ಬೆಂಗಳೂರು(ಅ.07): ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಆಪ್ತ ಉಮೇಶ್‌ ಮನೆ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ಇಂದು(ಗುರುವಾರ) ದಾಳಿ ನಡೆಸಿದ್ದಾರೆ. ನಗರದ ರಾಮಮಂದಿರದಲ್ಲಿರವ ಉಮೇಶ್‌ ಮನೆ ಮೇಲೆ ಐಟಿ ದಾಳಿ ನಡೆಸಲಾಗಿದೆ. ಉಮೇಶ್‌ ವಿರುದ್ಧ ತೆರಿಗೆ ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಈ ದಾಳಿಯಾಗಿದೆ. ಈ ಮೂಲಕ ಬಿಎಸ್‌ವೈ ಆಪ್ತ ಸಹಾಯಕನಿಗೆ ಐಟಿ ಬಿಗ್ ಶಾಕ್‌ ನೀಡಿದೆ. ಉಮೇಶ್‌ಗೆ ಸೇರಿದ ನಾಲ್ಕು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಎಸ್‌ವೈ ಆಪ್ತ ಉಮೇಶ್‌ ಶಿವಮೊಗ್ಗ ಜಿಲ್ಲೆಯ ಆಯನೂರು ಮೂಲದವರು ಎಂದು ತಿಳಿದು ಬಂದಿದೆ.  

ಬೆಂಗಳೂರಿನ ಇತಿಹಾಸದಲ್ಲೇ ಅತೀ ದೊಡ್ಡ ಐಟಿ ಬೇಟೆ: ಏಕಕಾಲದಲ್ಲಿ 50 ಕಡೆ ದಾಳಿ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?