ಮಾಜಿ ಸಿಎಂ ಯಡಿಯೂರಪ್ಪ ಆಪ್ತನಿಗೆ ಐಟಿ ಶಾಕ್‌..!

ಮಾಜಿ ಸಿಎಂ ಯಡಿಯೂರಪ್ಪ ಆಪ್ತನಿಗೆ ಐಟಿ ಶಾಕ್‌..!

Suvarna News   | Asianet News
Published : Oct 07, 2021, 11:44 AM ISTUpdated : Oct 07, 2021, 11:46 AM IST

*  ಬಿಎಸ್‌ವೈ ಆಪ್ತ ಉಮೇಶ್‌ ಮನೆ, ಕಚೇರಿಗಳ ಮೇಲೆ ಐಟಿ ದಾಳಿ 
*  ಶಿವಮೊಗ್ಗ ಜಿಲ್ಲೆಯ ಆಯನೂರು ಮೂಲದ ಉಮೇಶ್‌
*  ಉಮೇಶ್‌ ವಿರುದ್ಧ ತೆರಿಗೆ ವಂಚನೆ ಮಾಡಿದ ಆರೋಪ 

ಬೆಂಗಳೂರು(ಅ.07): ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಆಪ್ತ ಉಮೇಶ್‌ ಮನೆ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ಇಂದು(ಗುರುವಾರ) ದಾಳಿ ನಡೆಸಿದ್ದಾರೆ. ನಗರದ ರಾಮಮಂದಿರದಲ್ಲಿರವ ಉಮೇಶ್‌ ಮನೆ ಮೇಲೆ ಐಟಿ ದಾಳಿ ನಡೆಸಲಾಗಿದೆ. ಉಮೇಶ್‌ ವಿರುದ್ಧ ತೆರಿಗೆ ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಈ ದಾಳಿಯಾಗಿದೆ. ಈ ಮೂಲಕ ಬಿಎಸ್‌ವೈ ಆಪ್ತ ಸಹಾಯಕನಿಗೆ ಐಟಿ ಬಿಗ್ ಶಾಕ್‌ ನೀಡಿದೆ. ಉಮೇಶ್‌ಗೆ ಸೇರಿದ ನಾಲ್ಕು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಎಸ್‌ವೈ ಆಪ್ತ ಉಮೇಶ್‌ ಶಿವಮೊಗ್ಗ ಜಿಲ್ಲೆಯ ಆಯನೂರು ಮೂಲದವರು ಎಂದು ತಿಳಿದು ಬಂದಿದೆ.  

ಬೆಂಗಳೂರಿನ ಇತಿಹಾಸದಲ್ಲೇ ಅತೀ ದೊಡ್ಡ ಐಟಿ ಬೇಟೆ: ಏಕಕಾಲದಲ್ಲಿ 50 ಕಡೆ ದಾಳಿ!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!