ಯಡಿಯೂರಪ್ಪ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ!

ಯಡಿಯೂರಪ್ಪ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ!

Suvarna News   | Asianet News
Published : Feb 07, 2020, 01:29 PM IST

ಸಚಿವ ಸಂಪುಟ ವಿಸ್ತರಣೆ| ಯಡಿಯೂರಪ್ಪ ಸರ್ಕಾರದ ಭವಿಷ್ಯ ಅತಂತ್ರ|ಯಡಿಯೂರಪ್ಪ ಪರಿಸ್ಥಿತಿ ನೋಡಿದ್ರೆ ನನಗೆ ಅಯ್ಯೋ ಅನ್ಸುತ್ತೆ| ಈ ಸರ್ಕಾರ ಯಾವಾಗ ಬೀಳುತ್ತೇ, ಯಾವಾಗ ಎಲೆಕ್ಷನ್ ಬರುತ್ತೇ ಅಂತ ಹೇಳೋಕೆ ಆಗೋದಿಲ್ಲ|

ಬಾಗಲಕೋಟೆ(ಫೆ.07): ಸಚಿವ ಸಂಪುಟ ವಿಸ್ತರಣೆಯಾದ ಹಿನ್ನೆಲೆಯಲ್ಲಿ ಸರ್ಕಾರದ ಭವಿಷ್ಯ ಅತಂತ್ರವಾಗಿದೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಶುಕ್ರವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಓರಿಜನಲ್ ಪತಿವೃತೆಯರು ಇದ್ದಾರೆ. ನೀವು ಸೀರೆ ಉಡಿಕೆ ಮಾಡಿಕೊಂಡವರಿಗೆ ಕೊಟ್ಟರೆ ಹೆಂಗೆ, ಓರಿಜನಲ್ ಪಟ್ಟದ ಮಹಿಷಿಯರು ಎಲ್ಲಿಗೆ ಹೋಗಬೇಕು ಎಂದು ಹೇಳಿದ್ದಾರೆ. 

ಸಿಎಂ ಯಡಿಯೂರಪ್ಪ ಪರಿಸ್ಥಿತಿ ನೋಡಿದ್ರೆ ನನಗೆ ಅಯ್ಯೋ ಅನಿಸುತ್ತಿದೆ. ಪಾಪ ಸಿಎಂನಷ್ಟು ನೋವು ಪಡ್ತಿರೋರು ಯಾರೂ ಇಲ್ಲ ಅಂತ ಅನ್ಸುತ್ತೆ. ಸರ್ಕಾದಲ್ಲಿ ಎಲ್ಲೆಂದರಲ್ಲಿ ತೂತು ಬಿದ್ದಿವೆ, ಬಿದ್ದ ತೂತುಗಳನ್ನ ಮುಚ್ಚೋದಲ್ಲ, ಪ್ಯಾಚ್ ಹಾಕುವಂತಹದ್ದಾಗಿದೆ.  ಈ ಸರ್ಕಾರ ಯಾವಾಗ ಬೀಳುತ್ತೇ, ಯಾವಾಗ ಎಲೆಕ್ಷನ್ ಬರುತ್ತೇ ಅಂತ ಹೇಳೋಕೆ ಆಗೋದಿಲ್ಲ ಎಂದು ತಿಳಿಸಿದ್ದಾರೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್