ಯಡಿಯೂರಪ್ಪ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ!

ಯಡಿಯೂರಪ್ಪ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ!

Suvarna News   | Asianet News
Published : Feb 07, 2020, 01:29 PM IST

ಸಚಿವ ಸಂಪುಟ ವಿಸ್ತರಣೆ| ಯಡಿಯೂರಪ್ಪ ಸರ್ಕಾರದ ಭವಿಷ್ಯ ಅತಂತ್ರ|ಯಡಿಯೂರಪ್ಪ ಪರಿಸ್ಥಿತಿ ನೋಡಿದ್ರೆ ನನಗೆ ಅಯ್ಯೋ ಅನ್ಸುತ್ತೆ| ಈ ಸರ್ಕಾರ ಯಾವಾಗ ಬೀಳುತ್ತೇ, ಯಾವಾಗ ಎಲೆಕ್ಷನ್ ಬರುತ್ತೇ ಅಂತ ಹೇಳೋಕೆ ಆಗೋದಿಲ್ಲ|

ಬಾಗಲಕೋಟೆ(ಫೆ.07): ಸಚಿವ ಸಂಪುಟ ವಿಸ್ತರಣೆಯಾದ ಹಿನ್ನೆಲೆಯಲ್ಲಿ ಸರ್ಕಾರದ ಭವಿಷ್ಯ ಅತಂತ್ರವಾಗಿದೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಶುಕ್ರವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಓರಿಜನಲ್ ಪತಿವೃತೆಯರು ಇದ್ದಾರೆ. ನೀವು ಸೀರೆ ಉಡಿಕೆ ಮಾಡಿಕೊಂಡವರಿಗೆ ಕೊಟ್ಟರೆ ಹೆಂಗೆ, ಓರಿಜನಲ್ ಪಟ್ಟದ ಮಹಿಷಿಯರು ಎಲ್ಲಿಗೆ ಹೋಗಬೇಕು ಎಂದು ಹೇಳಿದ್ದಾರೆ. 

ಸಿಎಂ ಯಡಿಯೂರಪ್ಪ ಪರಿಸ್ಥಿತಿ ನೋಡಿದ್ರೆ ನನಗೆ ಅಯ್ಯೋ ಅನಿಸುತ್ತಿದೆ. ಪಾಪ ಸಿಎಂನಷ್ಟು ನೋವು ಪಡ್ತಿರೋರು ಯಾರೂ ಇಲ್ಲ ಅಂತ ಅನ್ಸುತ್ತೆ. ಸರ್ಕಾದಲ್ಲಿ ಎಲ್ಲೆಂದರಲ್ಲಿ ತೂತು ಬಿದ್ದಿವೆ, ಬಿದ್ದ ತೂತುಗಳನ್ನ ಮುಚ್ಚೋದಲ್ಲ, ಪ್ಯಾಚ್ ಹಾಕುವಂತಹದ್ದಾಗಿದೆ.  ಈ ಸರ್ಕಾರ ಯಾವಾಗ ಬೀಳುತ್ತೇ, ಯಾವಾಗ ಎಲೆಕ್ಷನ್ ಬರುತ್ತೇ ಅಂತ ಹೇಳೋಕೆ ಆಗೋದಿಲ್ಲ ಎಂದು ತಿಳಿಸಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?