ಯಡಿಯೂರಪ್ಪ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ!

ಯಡಿಯೂರಪ್ಪ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ!

Suvarna News   | Asianet News
Published : Feb 07, 2020, 01:29 PM IST

ಸಚಿವ ಸಂಪುಟ ವಿಸ್ತರಣೆ| ಯಡಿಯೂರಪ್ಪ ಸರ್ಕಾರದ ಭವಿಷ್ಯ ಅತಂತ್ರ|ಯಡಿಯೂರಪ್ಪ ಪರಿಸ್ಥಿತಿ ನೋಡಿದ್ರೆ ನನಗೆ ಅಯ್ಯೋ ಅನ್ಸುತ್ತೆ| ಈ ಸರ್ಕಾರ ಯಾವಾಗ ಬೀಳುತ್ತೇ, ಯಾವಾಗ ಎಲೆಕ್ಷನ್ ಬರುತ್ತೇ ಅಂತ ಹೇಳೋಕೆ ಆಗೋದಿಲ್ಲ|

ಬಾಗಲಕೋಟೆ(ಫೆ.07): ಸಚಿವ ಸಂಪುಟ ವಿಸ್ತರಣೆಯಾದ ಹಿನ್ನೆಲೆಯಲ್ಲಿ ಸರ್ಕಾರದ ಭವಿಷ್ಯ ಅತಂತ್ರವಾಗಿದೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಶುಕ್ರವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಓರಿಜನಲ್ ಪತಿವೃತೆಯರು ಇದ್ದಾರೆ. ನೀವು ಸೀರೆ ಉಡಿಕೆ ಮಾಡಿಕೊಂಡವರಿಗೆ ಕೊಟ್ಟರೆ ಹೆಂಗೆ, ಓರಿಜನಲ್ ಪಟ್ಟದ ಮಹಿಷಿಯರು ಎಲ್ಲಿಗೆ ಹೋಗಬೇಕು ಎಂದು ಹೇಳಿದ್ದಾರೆ. 

ಸಿಎಂ ಯಡಿಯೂರಪ್ಪ ಪರಿಸ್ಥಿತಿ ನೋಡಿದ್ರೆ ನನಗೆ ಅಯ್ಯೋ ಅನಿಸುತ್ತಿದೆ. ಪಾಪ ಸಿಎಂನಷ್ಟು ನೋವು ಪಡ್ತಿರೋರು ಯಾರೂ ಇಲ್ಲ ಅಂತ ಅನ್ಸುತ್ತೆ. ಸರ್ಕಾದಲ್ಲಿ ಎಲ್ಲೆಂದರಲ್ಲಿ ತೂತು ಬಿದ್ದಿವೆ, ಬಿದ್ದ ತೂತುಗಳನ್ನ ಮುಚ್ಚೋದಲ್ಲ, ಪ್ಯಾಚ್ ಹಾಕುವಂತಹದ್ದಾಗಿದೆ.  ಈ ಸರ್ಕಾರ ಯಾವಾಗ ಬೀಳುತ್ತೇ, ಯಾವಾಗ ಎಲೆಕ್ಷನ್ ಬರುತ್ತೇ ಅಂತ ಹೇಳೋಕೆ ಆಗೋದಿಲ್ಲ ಎಂದು ತಿಳಿಸಿದ್ದಾರೆ. 

25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು