ಯಡಿಯೂರಪ್ಪ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ!

ಯಡಿಯೂರಪ್ಪ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ!

Suvarna News   | Asianet News
Published : Feb 07, 2020, 01:29 PM IST

ಸಚಿವ ಸಂಪುಟ ವಿಸ್ತರಣೆ| ಯಡಿಯೂರಪ್ಪ ಸರ್ಕಾರದ ಭವಿಷ್ಯ ಅತಂತ್ರ|ಯಡಿಯೂರಪ್ಪ ಪರಿಸ್ಥಿತಿ ನೋಡಿದ್ರೆ ನನಗೆ ಅಯ್ಯೋ ಅನ್ಸುತ್ತೆ| ಈ ಸರ್ಕಾರ ಯಾವಾಗ ಬೀಳುತ್ತೇ, ಯಾವಾಗ ಎಲೆಕ್ಷನ್ ಬರುತ್ತೇ ಅಂತ ಹೇಳೋಕೆ ಆಗೋದಿಲ್ಲ|

ಬಾಗಲಕೋಟೆ(ಫೆ.07): ಸಚಿವ ಸಂಪುಟ ವಿಸ್ತರಣೆಯಾದ ಹಿನ್ನೆಲೆಯಲ್ಲಿ ಸರ್ಕಾರದ ಭವಿಷ್ಯ ಅತಂತ್ರವಾಗಿದೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಶುಕ್ರವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಓರಿಜನಲ್ ಪತಿವೃತೆಯರು ಇದ್ದಾರೆ. ನೀವು ಸೀರೆ ಉಡಿಕೆ ಮಾಡಿಕೊಂಡವರಿಗೆ ಕೊಟ್ಟರೆ ಹೆಂಗೆ, ಓರಿಜನಲ್ ಪಟ್ಟದ ಮಹಿಷಿಯರು ಎಲ್ಲಿಗೆ ಹೋಗಬೇಕು ಎಂದು ಹೇಳಿದ್ದಾರೆ. 

ಸಿಎಂ ಯಡಿಯೂರಪ್ಪ ಪರಿಸ್ಥಿತಿ ನೋಡಿದ್ರೆ ನನಗೆ ಅಯ್ಯೋ ಅನಿಸುತ್ತಿದೆ. ಪಾಪ ಸಿಎಂನಷ್ಟು ನೋವು ಪಡ್ತಿರೋರು ಯಾರೂ ಇಲ್ಲ ಅಂತ ಅನ್ಸುತ್ತೆ. ಸರ್ಕಾದಲ್ಲಿ ಎಲ್ಲೆಂದರಲ್ಲಿ ತೂತು ಬಿದ್ದಿವೆ, ಬಿದ್ದ ತೂತುಗಳನ್ನ ಮುಚ್ಚೋದಲ್ಲ, ಪ್ಯಾಚ್ ಹಾಕುವಂತಹದ್ದಾಗಿದೆ.  ಈ ಸರ್ಕಾರ ಯಾವಾಗ ಬೀಳುತ್ತೇ, ಯಾವಾಗ ಎಲೆಕ್ಷನ್ ಬರುತ್ತೇ ಅಂತ ಹೇಳೋಕೆ ಆಗೋದಿಲ್ಲ ಎಂದು ತಿಳಿಸಿದ್ದಾರೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್