ಯಡಿಯೂರಪ್ಪ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ!

ಯಡಿಯೂರಪ್ಪ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ!

Published : Feb 07, 2020, 01:29 PM IST

ಸಚಿವ ಸಂಪುಟ ವಿಸ್ತರಣೆ| ಯಡಿಯೂರಪ್ಪ ಸರ್ಕಾರದ ಭವಿಷ್ಯ ಅತಂತ್ರ|ಯಡಿಯೂರಪ್ಪ ಪರಿಸ್ಥಿತಿ ನೋಡಿದ್ರೆ ನನಗೆ ಅಯ್ಯೋ ಅನ್ಸುತ್ತೆ| ಈ ಸರ್ಕಾರ ಯಾವಾಗ ಬೀಳುತ್ತೇ, ಯಾವಾಗ ಎಲೆಕ್ಷನ್ ಬರುತ್ತೇ ಅಂತ ಹೇಳೋಕೆ ಆಗೋದಿಲ್ಲ|

ಬಾಗಲಕೋಟೆ(ಫೆ.07): ಸಚಿವ ಸಂಪುಟ ವಿಸ್ತರಣೆಯಾದ ಹಿನ್ನೆಲೆಯಲ್ಲಿ ಸರ್ಕಾರದ ಭವಿಷ್ಯ ಅತಂತ್ರವಾಗಿದೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಶುಕ್ರವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಓರಿಜನಲ್ ಪತಿವೃತೆಯರು ಇದ್ದಾರೆ. ನೀವು ಸೀರೆ ಉಡಿಕೆ ಮಾಡಿಕೊಂಡವರಿಗೆ ಕೊಟ್ಟರೆ ಹೆಂಗೆ, ಓರಿಜನಲ್ ಪಟ್ಟದ ಮಹಿಷಿಯರು ಎಲ್ಲಿಗೆ ಹೋಗಬೇಕು ಎಂದು ಹೇಳಿದ್ದಾರೆ. 

ಸಿಎಂ ಯಡಿಯೂರಪ್ಪ ಪರಿಸ್ಥಿತಿ ನೋಡಿದ್ರೆ ನನಗೆ ಅಯ್ಯೋ ಅನಿಸುತ್ತಿದೆ. ಪಾಪ ಸಿಎಂನಷ್ಟು ನೋವು ಪಡ್ತಿರೋರು ಯಾರೂ ಇಲ್ಲ ಅಂತ ಅನ್ಸುತ್ತೆ. ಸರ್ಕಾದಲ್ಲಿ ಎಲ್ಲೆಂದರಲ್ಲಿ ತೂತು ಬಿದ್ದಿವೆ, ಬಿದ್ದ ತೂತುಗಳನ್ನ ಮುಚ್ಚೋದಲ್ಲ, ಪ್ಯಾಚ್ ಹಾಕುವಂತಹದ್ದಾಗಿದೆ.  ಈ ಸರ್ಕಾರ ಯಾವಾಗ ಬೀಳುತ್ತೇ, ಯಾವಾಗ ಎಲೆಕ್ಷನ್ ಬರುತ್ತೇ ಅಂತ ಹೇಳೋಕೆ ಆಗೋದಿಲ್ಲ ಎಂದು ತಿಳಿಸಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?