ನನ್ನನ್ನು ಸುಮ್ಮನೆ ಕರೆದುಕೊಂಡು ಬಂದಿದ್ದಾರೆ,ಈ ಪ್ರಕರಣದ ಬಗ್ಗೆ ನನಗೇನೂ ಗೊತ್ತಿಲ್ಲ: ಮಾಜಿ ಸಚಿವ ನಾಗೇಂದ್ರ

ನನ್ನನ್ನು ಸುಮ್ಮನೆ ಕರೆದುಕೊಂಡು ಬಂದಿದ್ದಾರೆ,ಈ ಪ್ರಕರಣದ ಬಗ್ಗೆ ನನಗೇನೂ ಗೊತ್ತಿಲ್ಲ: ಮಾಜಿ ಸಚಿವ ನಾಗೇಂದ್ರ

Published : Jul 12, 2024, 01:22 PM ISTUpdated : Jul 12, 2024, 01:24 PM IST

ನನ್ನನ್ನು ಸುಮ್ಮನೆ ಕರೆದುಕೊಂಡು ಬಂದಿದ್ದಾರೆ. ವಾಲ್ಮೀಕಿ ನಿಗಮ ಪ್ರಕರಣದ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಮಾಜಿ ಸಚಿವ ನಾಗೇಂದ್ರ ಹೇಳಿದ್ದಾರೆ.
 

ವಾಲ್ಮೀಕಿ ನಿಗಮದ 187 ಕೋಟಿ ಹಗರಣದಲ್ಲಿ( Valmiki corporation case) ಇಡಿ ಭರ್ಜರಿ ಬೇಟೆ ನಡೆಸಿದ್ದು, ಮಾಜಿ ಸಚಿವ ನಾಗೇಂದ್ರ (Former minister Nagendra) ಅರೆಸ್ಟ್‌ ಮಾಡಿದೆ. ಶಾಂತಿನಗರದ ಇಡಿ ಕಚೇರಿಯಲ್ಲಿ ನಾಗೇಂದ್ರ ವಿಚಾರಣೆ ಮಾಡಲಾಗುತ್ತಿದೆ. ನಿಗಮದಲ್ಲಿ 94 ಕೋಟಿ ನಡೆದಿರೋದು ಪತ್ತೆಯಾಗಿದೆ. ನಿನ್ನೆ ರಾತ್ರಿಯವರೆಗೂ ನಾಗೇಂದ್ರ ನಿವಾಸದಲ್ಲಿ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಅಕೌಂಟ್‌ಗಳಿಗೆ ಹಣ ವರ್ಗಾವಣೆಯಾಗಿರುವ ದಾಖಲೆ ಪತ್ತೆಯಾಗಿದೆ. ನಿಗಮಕ್ಕೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ನಾಗೇಂದ್ರ , ನನ್ನನ್ನು ಸುಮ್ಮನೆ ಕರೆದುಕೊಂಡು ಬಂದಿದ್ದಾರೆ. ಪ್ರಕರಣದ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ನಮ್ಮ ಕುಟುಂಬಕ್ಕೆ ತುಂಬಾ ಆಪ್ತರಾಗಿದ್ದರು, ಕನ್ನಡದ ಮೇಲೆ ಅಪರ್ಣಾಗೆ ಅಪಾರ ಪ್ರೀತಿ ಇತ್ತು: ರಾಘವೇಂದ್ರ ರಾಜ್‌ಕುಮಾರ್‌

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more