ನನ್ನನ್ನು ಸುಮ್ಮನೆ ಕರೆದುಕೊಂಡು ಬಂದಿದ್ದಾರೆ,ಈ ಪ್ರಕರಣದ ಬಗ್ಗೆ ನನಗೇನೂ ಗೊತ್ತಿಲ್ಲ: ಮಾಜಿ ಸಚಿವ ನಾಗೇಂದ್ರ

ನನ್ನನ್ನು ಸುಮ್ಮನೆ ಕರೆದುಕೊಂಡು ಬಂದಿದ್ದಾರೆ,ಈ ಪ್ರಕರಣದ ಬಗ್ಗೆ ನನಗೇನೂ ಗೊತ್ತಿಲ್ಲ: ಮಾಜಿ ಸಚಿವ ನಾಗೇಂದ್ರ

Published : Jul 12, 2024, 01:22 PM ISTUpdated : Jul 12, 2024, 01:24 PM IST

ನನ್ನನ್ನು ಸುಮ್ಮನೆ ಕರೆದುಕೊಂಡು ಬಂದಿದ್ದಾರೆ. ವಾಲ್ಮೀಕಿ ನಿಗಮ ಪ್ರಕರಣದ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಮಾಜಿ ಸಚಿವ ನಾಗೇಂದ್ರ ಹೇಳಿದ್ದಾರೆ.
 

ವಾಲ್ಮೀಕಿ ನಿಗಮದ 187 ಕೋಟಿ ಹಗರಣದಲ್ಲಿ( Valmiki corporation case) ಇಡಿ ಭರ್ಜರಿ ಬೇಟೆ ನಡೆಸಿದ್ದು, ಮಾಜಿ ಸಚಿವ ನಾಗೇಂದ್ರ (Former minister Nagendra) ಅರೆಸ್ಟ್‌ ಮಾಡಿದೆ. ಶಾಂತಿನಗರದ ಇಡಿ ಕಚೇರಿಯಲ್ಲಿ ನಾಗೇಂದ್ರ ವಿಚಾರಣೆ ಮಾಡಲಾಗುತ್ತಿದೆ. ನಿಗಮದಲ್ಲಿ 94 ಕೋಟಿ ನಡೆದಿರೋದು ಪತ್ತೆಯಾಗಿದೆ. ನಿನ್ನೆ ರಾತ್ರಿಯವರೆಗೂ ನಾಗೇಂದ್ರ ನಿವಾಸದಲ್ಲಿ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಅಕೌಂಟ್‌ಗಳಿಗೆ ಹಣ ವರ್ಗಾವಣೆಯಾಗಿರುವ ದಾಖಲೆ ಪತ್ತೆಯಾಗಿದೆ. ನಿಗಮಕ್ಕೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ನಾಗೇಂದ್ರ , ನನ್ನನ್ನು ಸುಮ್ಮನೆ ಕರೆದುಕೊಂಡು ಬಂದಿದ್ದಾರೆ. ಪ್ರಕರಣದ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ನಮ್ಮ ಕುಟುಂಬಕ್ಕೆ ತುಂಬಾ ಆಪ್ತರಾಗಿದ್ದರು, ಕನ್ನಡದ ಮೇಲೆ ಅಪರ್ಣಾಗೆ ಅಪಾರ ಪ್ರೀತಿ ಇತ್ತು: ರಾಘವೇಂದ್ರ ರಾಜ್‌ಕುಮಾರ್‌

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more