ನನ್ನನ್ನು ಸುಮ್ಮನೆ ಕರೆದುಕೊಂಡು ಬಂದಿದ್ದಾರೆ,ಈ ಪ್ರಕರಣದ ಬಗ್ಗೆ ನನಗೇನೂ ಗೊತ್ತಿಲ್ಲ: ಮಾಜಿ ಸಚಿವ ನಾಗೇಂದ್ರ

ನನ್ನನ್ನು ಸುಮ್ಮನೆ ಕರೆದುಕೊಂಡು ಬಂದಿದ್ದಾರೆ,ಈ ಪ್ರಕರಣದ ಬಗ್ಗೆ ನನಗೇನೂ ಗೊತ್ತಿಲ್ಲ: ಮಾಜಿ ಸಚಿವ ನಾಗೇಂದ್ರ

Published : Jul 12, 2024, 01:22 PM ISTUpdated : Jul 12, 2024, 01:24 PM IST

ನನ್ನನ್ನು ಸುಮ್ಮನೆ ಕರೆದುಕೊಂಡು ಬಂದಿದ್ದಾರೆ. ವಾಲ್ಮೀಕಿ ನಿಗಮ ಪ್ರಕರಣದ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಮಾಜಿ ಸಚಿವ ನಾಗೇಂದ್ರ ಹೇಳಿದ್ದಾರೆ.
 

ವಾಲ್ಮೀಕಿ ನಿಗಮದ 187 ಕೋಟಿ ಹಗರಣದಲ್ಲಿ( Valmiki corporation case) ಇಡಿ ಭರ್ಜರಿ ಬೇಟೆ ನಡೆಸಿದ್ದು, ಮಾಜಿ ಸಚಿವ ನಾಗೇಂದ್ರ (Former minister Nagendra) ಅರೆಸ್ಟ್‌ ಮಾಡಿದೆ. ಶಾಂತಿನಗರದ ಇಡಿ ಕಚೇರಿಯಲ್ಲಿ ನಾಗೇಂದ್ರ ವಿಚಾರಣೆ ಮಾಡಲಾಗುತ್ತಿದೆ. ನಿಗಮದಲ್ಲಿ 94 ಕೋಟಿ ನಡೆದಿರೋದು ಪತ್ತೆಯಾಗಿದೆ. ನಿನ್ನೆ ರಾತ್ರಿಯವರೆಗೂ ನಾಗೇಂದ್ರ ನಿವಾಸದಲ್ಲಿ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಅಕೌಂಟ್‌ಗಳಿಗೆ ಹಣ ವರ್ಗಾವಣೆಯಾಗಿರುವ ದಾಖಲೆ ಪತ್ತೆಯಾಗಿದೆ. ನಿಗಮಕ್ಕೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ನಾಗೇಂದ್ರ , ನನ್ನನ್ನು ಸುಮ್ಮನೆ ಕರೆದುಕೊಂಡು ಬಂದಿದ್ದಾರೆ. ಪ್ರಕರಣದ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ನಮ್ಮ ಕುಟುಂಬಕ್ಕೆ ತುಂಬಾ ಆಪ್ತರಾಗಿದ್ದರು, ಕನ್ನಡದ ಮೇಲೆ ಅಪರ್ಣಾಗೆ ಅಪಾರ ಪ್ರೀತಿ ಇತ್ತು: ರಾಘವೇಂದ್ರ ರಾಜ್‌ಕುಮಾರ್‌

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more