ಬಹುಕೋಟಿ ಅಕ್ರಮದ ಬಗ್ಗೆ ನಾಗೇಂದ್ರಗೆ ಸಾಲು ಸಾಲು ಪ್ರಶ್ನೆ: ಜಡ್ಜ್‌ ಎದುರು ಹಾಜರುಪಡಿಸಲಿರುವ ಇಡಿ ಅಧಿಕಾರಿಗಳು

ಬಹುಕೋಟಿ ಅಕ್ರಮದ ಬಗ್ಗೆ ನಾಗೇಂದ್ರಗೆ ಸಾಲು ಸಾಲು ಪ್ರಶ್ನೆ: ಜಡ್ಜ್‌ ಎದುರು ಹಾಜರುಪಡಿಸಲಿರುವ ಇಡಿ ಅಧಿಕಾರಿಗಳು

Published : Jul 13, 2024, 09:07 AM IST

ಮಾಜಿ ಸಚಿವ ನಾಗೇಂದ್ರಗೆ ಇಡಿ ಅಧಿಕಾರಿಗಳು ಗ್ರಿಲ್‌ ಮಾಡಿದ್ದು, ಅಕ್ರಮದ ಬಗ್ಗೆ ನಾಗೇಂದ್ರಗೆ ಸಾಲು ಸಾಲು ಪ್ರಶ್ನೆ ಕೇಳಲಾಗಿದೆ. 
 

ವಾಲ್ಮೀಕಿ ನಿಗಮ ಹಗರಣದಲ್ಲಿ ನಾಗೇಂದ್ರ (Former minister Nagendra) ಬಂಧನವಾಗಿದ್ದು, ಇಡಿ ಅಧಿಕಾರಿಗಳು (ED officials) ಗ್ರಿಲ್ ಮಾಡಿದ್ದಾರೆ. ಶಾಂತಿನಗರ ಕಚೇರಿಯಲ್ಲಿ ಇಡಿ ತೀವ್ರ ವಿಚಾರಣೆ ನಡೆಸಿದೆ. ನಿನ್ನೆ ದಿನ ಪೂರ್ತಿ ಮಾಜಿ ಸಚಿವ ನಾಗೇಂದ್ರ ವಿಚಾರಣೆ ಮಾಡಲಾಗಿದೆ. ಅಕ್ರಮದ ಬಗ್ಗೆ ನಾಗೇಂದ್ರಗೆ ಸಾಲು ಸಾಲು ಪ್ರಶ್ನೆ ಕೇಳಲಾಗಿದೆ. ಬೌರಿಂಗ್‌ ಆಸ್ಪತ್ರೆಯಲ್ಲಿ ನಾಗೇಂದ್ರಗೆ ಮೆಡಿಕಲ್ ಟೆಸ್ಟ್‌ ಮಾಡಿಸಲಾಗಿದ್ದು, ಕೆಲವೇ ಹೊತ್ತಲ್ಲಿ ಜಡ್ಜ್ ಎದುರು  ನಾಗೇಂದ್ರ ಹಾಜರು ಪಡಿಸಲಾಗುವುದು.  ನಿನ್ನೆ ದಿನವೀಡಿ ನಾಗೇಂದ್ರ ವಿಚಾರಣೆಯನ್ನು ಅಧಿಕಾರಿಗಳು ನಡೆಸಿದ್ದಾರೆ. ಅಲ್ಲದೇ ಬಹುಕೋಟಿ ಅಕ್ರಮದ ಬಗ್ಗೆ ಸಾಲುಸಾಲು ಪ್ರಶ್ನೆ ಕೇಳಲಾಗಿದೆ. ಕೆಲವೇ ಕ್ಷಣಗಳಲ್ಲಿ ಜಡ್ಜ್ ಎದರು ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗೆ ನಾಗೇಂದ್ರರನ್ನ ಕಸ್ಟಡಿಗೆ ಇಡಿ ಕೇಳಲಿದೆ.

ಇದನ್ನೂ ವೀಕ್ಷಿಸಿ:  ನಿರೂಪಕಿ ಅಪರ್ಣಾ ಬಾಲ್ಯ ಹೇಗಿತ್ತು ಗೊತ್ತಾ ? ನಟಿಯ ಬಗ್ಗೆ ನಿಮಗೆ ಗೊತ್ತಿರದ ಸಂಗತಿಗಳು ಇಲ್ಲಿವೆ..

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more